ಡಾ.ಶರಣಕುಮಾರ ಮೋದಿ ಫೌಂಡೇಶನ್ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ,ಆಹಾರ ಕಿಟ್ ಗಳನ್ನು ವಿತರಿಸಿದರು

ಡಾ.ಶರಣಕುಮಾರ ಮೋದಿ ಫೌಂಡೇಶನ್ ಹಾಗೂ ಕಾಂಗ್ರೆಸ್ ಪಕ್ಷದವತಿಯಿಂದ, ನಿಕಟಪೂರ್ವ ಮಹಾಪೌರರಾದ ಶ್ರೀ ಶರಣಕುಮಾರ ಮೋದಿಯವರ ಮಾರ್ಗದರ್ಶನದಲ್ಲಿ ಇಂದು ಕಲಬುರಗಿಯ ಜಿಮ್ಸ ಆಸ್ಪತ್ರೆಯ ಆವರಣದಲ್ಲಿ ರೋಗಿಗಳ ಸಹಾಯಕರಿಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ 32ನೇ ದಿನದ ಆಹಾರ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್ ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *