ವಿಜಯಪುರ ಮಹಾದೇವ ಭೈರಗೊಂಡ ಕಾರು ಚಾಲಕ ಆಸ್ಪತ್ರೆಯಲ್ಲಿ ಸಾವು

ವಿಜಯಪುರ, ನವೆಂಬರ್ 03: ರೌಡಿ ಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸಾಹುಕಾರ್ ಭೈರಗೊಂಡ ಕಾರಿನ ಮೇಲೆ ಸೋಮವಾರ ಗುಂಡಿನ ದಾಳಿ ನಡೆದಿತ್ತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *