Second PU exam postponed: ದ್ವೀತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ

ರಾಜ್ಯದಲ್ಲಿ ಕೋವಿಡ್​ ಸೋಂಕು ನಿಯಂತ್ರಣವಾಗದ ಹಿನ್ನಲೆ ಈ ಹಿಂದೆ ನಿಗದಿಸಿದ್ದ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ತಿಂಗಳು 24 ರಿಂದ ಆರಂಭವಾಗಬೇಕಿದ್ದ ಪರೀಕ್ಷೆಯನ್ನು ಮುಂದೂಡಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಆದೇಶ ನೀಡಿದ್ದಾರೆ. 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *