ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ: ತಾಂಡವ್ ವೆಬ್ ಸೀರೀಸ್ ನಿರ್ದೇಶಕರ ವಿರುದ್ಧ ಎಫ್ಐಆರ್
ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ
Read moreಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ
Read moreಬೆಂಗಳೂರು: “ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ. ” ಎಂದು ಮುಖ್ಯಮಂತ್ರಿ
Read moreಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ
Read moreಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ವಿರುದ್ಧ ದೇಶೀಯವಾಗಿ ಕಂಡುಹಿಡಿದಿರುವ ಕೋವಿಶೀಲ್ಡ್ ಲಸಿಕೆಯ ಸಾರ್ವತ್ರಿಕ ಬಳಕೆಗೆ, ಪ್ರಧಾನಿ ಮೋದಿ ನಿನ್ನೆ(ಜ.16-ಶನಿವಾರ) ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಶ್ವದ ಅತ್ಯಂತ ಬೃಹತ್ ಲಸಿಕಾ ಅಭಿಯಾನ ಎಂಬ ಖ್ಯಾತಿ ಪಡೆದಿರುವ ಈ ಅಭಿಯಾನದಲ್ಲಿ, ಮೊದಲ
Read moreಬೆಳಗಾವಿ :ಕೃಷಿ ಮಸೂದೆ ಜಾರಿ ವಿರೋಧಿಸಿ ಕೇಂದ್ರ ಸರಕಾರದ ವಿರುದ್ದ ಭಾನುವಾರ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದ ರೈತರು ಬೆಳಗಾವಿಗೆ
Read moreರಾಜ್ಯ ಸರ್ಕಾರ ಕಮಿಷನ್ ದಂಧೆಯಲ್ಲಿ ಮುಳುಗಿದೆ ಅಂತ ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಒಂದು ಕೋಟಿ ಕಾಮಗಾರಿಗೆ 10 ಲಕ್ಷ ಕಮಿಷನ್ ಕೊಡ್ಬೇಕು. ಇಂಥಾ
Read more‘ರಾಜಕುಮಾರ’ ಸ್ಯಾಂಡಲ್ವುಡ್ನಲ್ಲಿ ಹೊಸ ಇತಿಹಾಸ ಬರೆದ ಸಿನಿಮಾ. ಈ ಚಿತ್ರ ಬಿಗ್ ಹಿಟ್ ಆಗ್ತಿದ್ದಂತೆ ‘ಯುವರತ್ನ’ ಸಿನಿಮಾ ಮೂಲಕ ಮತ್ತೆ ಈ ಜೋಡಿ ಒಂದಾದ್ರು. ಈ ಸಿನಿಮಾ
Read moreನಾಳೆಯಿಂದ ರಾಜ್ಯಾದ್ಯಂತ ಗೋಹತ್ಯೆ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಾನುವಾರು ಪ್ರತಿಬಂಧಕ ಕಾಯಿದೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನ ಹೊರಡಿಸಿದೆ. ಗೋವುಗಳ
Read moreನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಐತಿಹಾಸಿಕ ಮತ್ತು ವಿಶ್ವದ ಬೃಹತ್ ಕೋವಿಡ್ -19 ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ದೇಶಾದ್ಯಂತ ಕನಿಷ್ಠ 1,65,714 ಆರೋಗ್ಯ ಸಿಬ್ಬಂದಿಗಳು ಕೋವಿಡ್-19
Read moreಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ
Read more