ದೇಶದ ಮೊದಲ ಯಕೃತ್ ಕಸಿಗೆ 25 ವರ್ಷ : ಯಕೃತ್ ಕಸಿಗೊಳಗಾದ ಮೊದಲ ಮಗು ಈಗ ವೈದ್ಯ
ಕಾಂಚೀಪುರಂ: ದೇಶದಲ್ಲೇ ಮೊದಲ ಯಕೃತ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ದಾಖಲೆಗೆ ಪಾತ್ರನಾಗಿದ್ದ 20 ತಿಂಗಳ ಬಾಲಕ ಸ೦ಜಯ್ ಶಕ್ತಿ ಇದೀಗ ಸ್ವತಃ ವೈದ್ಯ! ನಿಜ, ದೇಶದ ವೈದ್ಯಕೀಯ
Read moreಕಾಂಚೀಪುರಂ: ದೇಶದಲ್ಲೇ ಮೊದಲ ಯಕೃತ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ದಾಖಲೆಗೆ ಪಾತ್ರನಾಗಿದ್ದ 20 ತಿಂಗಳ ಬಾಲಕ ಸ೦ಜಯ್ ಶಕ್ತಿ ಇದೀಗ ಸ್ವತಃ ವೈದ್ಯ! ನಿಜ, ದೇಶದ ವೈದ್ಯಕೀಯ
Read moreಭಾರತದ ಪಾಲಿಗೆ ಕ್ರಿಕೆಟ್ ಎಂಬುದು ಕೇವಲ ಆಟವಲ್ಲ. ಬದಲಿಗೆ ಭಾವನೆಯಾಗಿದೆ. ಅದರಲ್ಲೂ ವಿಶ್ವಕಪ್ ಮಕ್ಕಳಿಂದ ಹಿಡಿದು ವೃದ್ಧರ ವರೆಗೂ ಪ್ರತಿಯೊಬ್ಬರೂ ಕುತೂಹಲದಿಂದ ಕಾಯುವಂತೆ ಮಾಡಿದೆ. ಪ್ರತಿ ಮ್ಯಾಚ್ಗಳಲ್ಲಿ ನಾವು
Read moreಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತು ಆತನ ಆಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್ ಗಳಿಂದ ಹಲ್ಲೆ ನಡೆಸಿರುವ
Read moreಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 6 ತಿಂಗಳು ಕಳೆದ ನಂತರ ವಿಧಾನಸಭೆಗೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್
Read moreಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ‘ಕುಮಾರಸ್ವಾಮಿಗೆ ಸುಳ್ಳು ಹೇಳುವುದು ಬಿಟ್ಟರೆ
Read moreಬೆಂಗಳೂರು (ನ.18): ಬಜರಂಗದಳದವರು ಆಗಿರಲಿ ಯಾವುದೇ ಸಂಘ-ಸಂಸ್ಥೆಯಾಗಿರಲಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಗಳು ಮಾಡಬಾರದು. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುವುದಾಗಿ ಪ್ರಣಾಳಿಕೆಯಲ್ಲೇ ಹೇಳಿದ್ದೇವೆ. ಇದರ ವಿರುದ್ಧ
Read moreVasuki Vaibhav Marriage: ಸಂಗೀತ ನಿರ್ದೇಶಕ, ಗಾಯಕ ಹಾಗೂ ಬಿಗ್ಬಾಸ್ ಮಾಜಿ ಸ್ಪರ್ಧಿ ವಾಸುಕಿ ವೈಭವ್ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ತಮ್ಮ ಬಹುಕಾಲದ ಗೆಳತಿ ಜೊತೆಗೆ ಸಪ್ತಪದಿ ತುಳಿಯುತ್ತಿದ್ದಾರೆ.
Read moreTiger 3: ಮನೀಶ್ ಶರ್ಮಾ ನಿರ್ದೇಶನದ ಟೈಗರ್ 3 ಸಿನಿಮಾ ಭರ್ಜರಿಯಾಗಿ ಸೌಂಡ್ ಮಾಡುತ್ತಿದೆ.. ಇದೇ ಸಂದರ್ಭದಲ್ಲಿ ದೀಪಾವಳಿಯ ರಾತ್ರಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮೋಹನ್ ಥಿಯೇಟರ್ನಲ್ಲಿ
Read moreಬೆಂಗಳೂರು (ನ.16): ವಿದ್ಯುತ್ ಕಳ್ಳತನ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ವಾಕ್ಸಮರ ತಾರಕಕ್ಕೇರಿದೆ. ‘ಅಚಾತುರ್ಯದಿಂದ ಆಗಿರುವ ಪ್ರಮಾದಕ್ಕೆ ವಿಷಾದಿಸಿ ದಂಡ ಕಟ್ಟುತ್ತೇನೆ.
Read moreಬೆಂಗಳೂರು: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
Read more