ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆ
ಅಪಜಲ್ಪುರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ 92 ನಿರ್ಗತಿಕರಿಗೆ ಪ್ರತಿ ತಿಂಗಳು ₹ 1000 ಮಾಶಾಸನ ನೀಡಲಾಗುತ್ತಿದೆ’ ಪ್ರತಿಯೊಬ್ಬರ ಮನೆಗೆ ಹೋಗಿ ಕಾರ್ಯಕರ್ತರ ಮೂಲಕ
Read moreಅಪಜಲ್ಪುರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ 92 ನಿರ್ಗತಿಕರಿಗೆ ಪ್ರತಿ ತಿಂಗಳು ₹ 1000 ಮಾಶಾಸನ ನೀಡಲಾಗುತ್ತಿದೆ’ ಪ್ರತಿಯೊಬ್ಬರ ಮನೆಗೆ ಹೋಗಿ ಕಾರ್ಯಕರ್ತರ ಮೂಲಕ
Read moreನವದೆಹಲಿ: 130 ಕೋಟಿ ಭಾರತೀಯರ ಬಹುಸಮಯದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದೊದಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ದೇಶವ್ಯಾಪಿ ಕೊರೋನಾ ಲಸಿಕೆ ಅಭಿಯಾನಕ್ಕೆ ಆನ್’ಲೈನ್ ಮೂಲಕ ಚಾಲನೆ
Read moreಬೆಂಗಳೂರಿನಿಂದ ಭದ್ರತೆ ಮೂಲಕ ವ್ಯಾಕ್ಸಿನ್ ಕಲಬುರಗಿಗೆ ತರಲಾಗಿದೆ. ಕಲಬುರಗಿ ಭಾಗಕ್ಕೆ ಒಟ್ಟು 12 ಸಾವಿರ ವ್ಯಾಕ್ಸಿನ್ ಕಳುಹಿಸಲಾಗಿದೆ. ಆರೋಗ್ಯ ಇಲಾಖೆಯ ಫ್ರೀಜರ್ನಲ್ಲಿ ಲಸಿಕೆ ದಾಸ್ತಾನು ಮಾಡಲಾಗಿದೆ. ಕಲಬುರಗಿ: ದೇಶದಲ್ಲೇ
Read moreಬೆಂಗಳೂರು (ಜ. 14): ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಸೂರ್ಯ ತನ್ನ ಪಥವನ್ನು ಬದಲಾಯಿಸುವ ದಿನವಿದು. ವರ್ಷದ ಮೊದಲ ಎಳ್ಳು ಬೆಲ್ಲ ಹಬ್ಬದ ಹಿನ್ನೆಲೆಯಲ್ಲಿ
Read moreಬೆಂಗಳೂರು (ಜ. 14): ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ ನಿನ್ನೆಯಷ್ಟೇ 7 ಸಚಿವರು ಸೇರ್ಪಡೆಯಾಗಿದ್ದಾರೆ. ಆದರೆ, ಇದಾದ ಬಳಿಕ ಬಿಜೆಪಿಯಲ್ಲಿ ಅಸಮಾಧಾನಿರ ಸಂಖ್ಯೆ ಹೆಚ್ಚಾಗಿದೆ. ಹೆಚ್. ವಿರ್ಶವನಾಥ್, ಮುನಿರತ್ನ,
Read moreದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಸಂಕ್ರಾಂತಿ ಹಬ್ಬದ ಖರೀದಿ ಸಂಭ್ರಮ ಕಂಡು ಬಂದಿದೆ. ತಾಲೂಕಿನಲ್ಲಿಈ ಬಾರಿ ವಾಡಿಕೆ ಮಳೆ ಆಗಿದೆ. ಆದರೆ ಅಗತ್ಯ ಧಾನ್ಯಗಳು, ಹೂ ಹಣ್ಣುಗಳ ಬೆಲೆ ಗಗನಕ್ಕೇರಿರುವ ನಡುವೆ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಕಡಲೆಕಾಯಿ
Read moreಬೆಂಗಳೂರು: ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವ ಬಿಜೆಪಿ ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾರ್ನಿಂಗ್ ನೀಡಿದ್ದಾರೆ. ಬಹಿರಂಗವಾಗಿ ಹಗುರವಾಗಿ ಮಾತನಾಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು
Read moreಬೆಂಗಳೂರು: ಇಂದು ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೋಪೂಜೆ ಮಾಡುವ ಮೂಲಕ ಆಚರಣೆ ಮಾಡಿದರು. ಅಲ್ಲದೆ ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯವನ್ನೂ ಕೋರಿದರು. ಗುರುವಾರ ಸಂಕ್ರಾಂತಿ
Read moreಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಬೆಂಬಲಿತ 4 ಸಾವಿರಕ್ಕೂ ಹೆಚ್ಚು ಮಂದಿ ಗೆದ್ದಿದ್ದಾರೆ. 4 ಸೀಟು ಗೆದ್ದ ಕೆಲವು ನಾಯಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಾರೆ. ಕಾನೂನು
Read moreಅಮೇರಿಕಾದ ಅಧಿಕಾರ ಕೇಂದ್ರ ಸ್ಥಾನವೂ ಆದ ಯೂ.ಎಸ್. ಕ್ಯಾಪಿಟಲ್ನಲ್ಲಿ ನಡೆದ ದಾಂಧಲೆ ಹಾಗೂ ಹಿಂಸಾಚಾರದ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮ ಕಂಪನಿಗಳು ಟ್ರಂಪ್ ಅವರ ಖಾತೆಗಳನ್ನು ಅಮಾನತುಗೊಳಿಸಿದೆ. ಟ್ವಿಟ್ಟರ್,
Read more