ಅಪ್ರಾಪ್ತೆಯ ಪ್ಯಾಂಟ್‌ ಜಿಪ್ ತೆರೆದರೆ ಲೈಂಗಿಕ ದೌರ್ಜನ್ಯ ಅಲ್ಲ ಎಂದಿದ್ದ ನ್ಯಾಯಮೂರ್ತಿಯ ಭಡ್ತಿಗೆ ತಡೆ

ನವದೆಹಲಿ: ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯವಾಗಿ ಪರಿಗಣಿಸಬೇಕು, ಅಪ್ರಾಪ್ತ ಬಾಲಕಿಯ ಕೈ ಹಿಡಿದು ಪ್ಯಾಂಟ್‌ ಜಿಪ್‌ ತೆರೆದರೆ ಅದು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ

Read more

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ

ಬೆಂಗಳೂರು; ಕೋವಿಡ್ -19ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಿ. ಎಷ್ಟು ಬಾರಿ ಹಾಕಿದರೂ ಐದು ವರ್ಷದೊಳಗಿನ ಮಕ್ಕಳಿಗೆ

Read more

ತಮಿಳುನಾಡಿನಲ್ಲಿ ಅಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿರಿಯಾನಿ ಸವಿದ ರಾಹುಲ್​ ಗಾಂಧಿ…!

ಯೂಟ್ಯೂಬ್‌ನಲ್ಲಿ ಜನಪ್ರಿಯ ವಿಲೇಜ್​ ಕುಕ್ಕಿಂಗ್​ ಶೋ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಕಾಣಿಸಿಕೊಂಡ ನಂತರ ಈ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ತಮಿಳುನಾಡಿನ ಸ್ಥಳೀಯ ಅಡುಗೆಯವರೊಂದಿಗೆ

Read more

ಸುದೀಪ್​​ ಸಿನಿ ಜೀವನಕ್ಕೆ 25 ವರ್ಷದ ಸಂಭ್ರಮ..! ದಚ್ಚು ‘ರಾಬರ್ಟ್​’ ಸಿನಿಮಾ ಬಗ್ಗೆ ಕಿಚ್ಚನ ಮಾತು..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಸಿನಿ ಜೀವನಕ್ಕೆ 25 ವರ್ಷದ ಸಂಭ್ರಮ. ಇದೇ ಸಂತಸದಲ್ಲಿರೋ ಕಿಚ್ಚ ದುಬೈಗೆ ಪಯಣ ಬೆಳೆಸಿ, ಅಲ್ಲಿ ಗ್ರ್ಯಾಂಡ್​ ಆಗಿ ಸೆಲಬ್ರೇಟ್​ ಮಾಡಿಕೊಳ್ತಿದ್ದಾರೆ.

Read more

ಬೆಂಗಳೂರು: ಮತ್ತೆ ಕಾಣಿಸಿಕೊಂಡ ಚಿರತೆ, ನಿವಾಸಿಗಳ ತೀವ್ರಗೊಂಡ ಆತಂಕ

ಬೆಂಗಳೂರು: ಕಳೆದ ಹಲವು ದಿನಗಳ ಹಿಂದೆ ಕಾಣಿಸಿಕೊಂಡು ನಿವಾಸಿಗಳ ಆತಂಕಕ್ಕೆ ಕಾರಣವಾಗಿದ್ದ ಚಿರತೆ ಶುಕ್ರವಾರ ಮತ್ತೆ ಕಾಣಿಸಿಕೊಳ್ಳುವ ಮೂಲಕ ನಿವಾಸಿಗಳ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರಿನ ಬೇಗೂರಿನ

Read more

ಕೃಷಿ ಕಾನೂನುಗಳ ರದ್ದು ಏಕೆ ಸಾಧ್ಯವಿಲ್ಲ ಎಂದು ತಿಳಿಸಿ: ರಾಕೇಶ್ ಟಿಕಾಯತ್

ಗಾಜಿಯಾಬಾದ್‌: ಕೃಷಿ ಕಾನೂನುಗಳ ರದ್ದು ಏಕೆ ಸಾಧ್ಯವಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ರೈತರಿಗೆ ತಿಳಿಸಲಿ ಎಂದು ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ವಕ್ತಾರ ರಾಕೇಶ್‌ ಟಿಕಾಯತ್‌ ಹೇಳಿದ್ದಾರೆ. ರೈತರನ್ನು

Read more

ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕಾದ ಅಪಮಾನಕ್ಕೆ ಇಡೀ ದೇಶ ಆಘಾತಕ್ಕೊಳಗಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುತ್ತಿದ್ದು, ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕಾದ ಅಪಮಾನಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 2021ರ

Read more

ಶಶಿಕಲಾ ಇಂದೂ ಚೆನ್ನೈಗೆ ತೆರಳುವಂತಿಲ್ಲ; ಆಸ್ಪತ್ರೆಯಿಂದ ಚಿನ್ನಮ್ಮ ಇಂದು ಡಿಸ್ಚಾರ್ಜ್ ಆಗೋದು ಅನುಮಾನ

ಬೆಂಗಳೂರು (ಜ. 30): ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ 4 ವರ್ಷಗಳ ಹಿಂದೆ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್

Read more

ಬಜೆಟ್ ಅಧಿವೇಶನ ಹಿನ್ನೆಲೆ: ಇಂದು ಸರ್ವ ಪಕ್ಷ ನಾಯಕರ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ (ಜ. 30): ಕೊರೋನಾ ಕಾರಣದಿಂದ ಅನಿಶ್ಚಿತಗೊಂಡಿದ್ದ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಗೊಂಡಿದ್ದು, ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ವ ಪಕ್ಷ

Read more

ಗಾಂಧೀಜಿ ಪುಣ್ಯತಿಥಿ: ಮಹಾತ್ಮನ ಸ್ಮರಣೆ ಮಾಡಿದ ಗಣ್ಯರು

ಬೆಂಗಳೂರು: ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನ. ಹಂತಕ ನಾಥುರಾಮ್ ಗೋಡ್ಸೆ ಗುಂಡಿಗೆ ಮಹಾತ್ಮರು ಬಲಿಯಾದ ದಿನ. ಈ ದಿನವನ್ನು ಹುತಾತ್ಮರ ದಿನವನ್ನಾಗಿ ದೇಶಾದ್ಯಂತ ಆಚರಣೆ

Read more