ಇಲ್ಲಿಯವರೆಗೆ ದೇಶದಲ್ಲಿ ಲಿಸಿಕೆ ಪಡೆದವರೆಷ್ಟು? ಅಡ್ಡಪರಿಣಾಮಕ್ಕೆ ತುತ್ತಾದವರೆಷ್ಟು?
ದೇಶದಲ್ಲಿ ಮೂರು ದಿನಗಳ ಒಳಗೆ ದೇಶದಲ್ಲಿ 3,81,305 ಮಂದಿಗೆ ಲಸಿಕೆ ಹಾಕಿದ್ದು, 580 ಜನರ ಮೇಲೆ ಅಡ್ಡ ಪರಿಣಾಮ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
Read moreದೇಶದಲ್ಲಿ ಮೂರು ದಿನಗಳ ಒಳಗೆ ದೇಶದಲ್ಲಿ 3,81,305 ಮಂದಿಗೆ ಲಸಿಕೆ ಹಾಕಿದ್ದು, 580 ಜನರ ಮೇಲೆ ಅಡ್ಡ ಪರಿಣಾಮ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
Read moreಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನಿನ್ನೆ ಕರಾವಳಿಯ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದು, ಇಂದು ಎರಡನೇ ದಿನದ ಪ್ರವಾಸವನ್ನು ಕೈಗೊಂಡಿದ್ದಾರೆ. ಉಡುಪಿಯಲ್ಲಿ ಸಿಎಂ ಎರಡನೇ ದಿನದ ಪ್ರವಾಸ
Read moreಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮಾಡಿದ ಸಿಎಂ ಯಡಿಯೂರಪ್ಪ ಅವರ ಮುಂದಿರುವ ಬಹು ದೊಡ್ಡ ಸವಾಲು ಖಾತೆ ಹಂಚಿಕೆ, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಳಿಯೇ ಹಲವು ಮಹತ್ವದ ಖಾತೆ
Read moreನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24
Read moreಮುಂಬಯಿ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ‘ಮರಾಠಾ ಹುತಾತ್ಮರ ದಿನ’ವಾದ ಭಾನುವಾರ (ಜ.17) ಈ ಸಂಬಂಧ ಟ್ವೀಟ್ ಮಾಡಿದ್ದು,
Read moreಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗೇ ಟಾಂಗ್ ಕೊಟ್ಟಿದ್ದಾರೆ.
Read moreಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡಿರುವ ಕೆಲವು ಶಾಸಕರು ಸರ್ಕಾರವನ್ನು ಸಾರ್ವಜನಿಕವಾಗಿ ಟೀಕಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕು. ಇಲ್ಲವಾದಲ್ಲಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಿಮ್ಮ ನಿಮ್ಮ ಸಮಸ್ಯೆಗಳನ್ನು ನೀವೇ
Read moreಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದಾರೆ. ಗಡಿಯ ಹಲವು ಪ್ರದೇಶಗಳನ್ನು ಕರ್ನಾಟಕ ಅಕ್ರಮಿತ ಭಾಗ ಎಂದು ಠಾಕ್ರೆ ಕರೆದಿದ್ದಾರೆ. ಈ
Read moreಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ-ಮೂಲೆಯಲ್ಲಿ ಭರ್ಜರಿ ದೇಣಿಗೆ ಸಂಗ್ರಹ ಆಗ್ತಿದೆ. ಮೂರೇ ದಿನದಲ್ಲಿ 100 ಕೋಟಿ ಸಂಗ್ರಹ ಆಗಿದೆ. 400 ಕೋಟಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ
Read moreಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ
Read more