ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿ , ಫ್ಯೂಜನ್ ಮೋಬೈಲ, ಹೆಚ್ ಪಿ ಕಂಪನಿಯ ಲ್ಯಾಪ್ಟಾಪ,
Read moreಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ, ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿ , ಫ್ಯೂಜನ್ ಮೋಬೈಲ, ಹೆಚ್ ಪಿ ಕಂಪನಿಯ ಲ್ಯಾಪ್ಟಾಪ,
Read moreಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ರದ್ಧುಗೊಳಿಸಲು ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅಂತಾರಾಷ್ಟ್ರೀಯ ತಾರೆಗಳ ಬೆಂಬಲ ಮುಂದುವರಿದಿದೆ. ಇದೀಗ ಹಾಲಿವುಡ್ನ ಖ್ಯಾತ ನಟಿ, ಆಸ್ಕರ್
Read moreಹೈಲೈಟ್ಸ್: ಫಸಲಾಗದ ಮಳೆ ನೀರು ಕೊಯ್ಲು ಸರ್ಕಾರದ ನಿರಾಸಕ್ತಿಗೆ ಅಂತರ್ಜಲವೂ ಬರಿದು ಸಚಿವರ ಮನೆಯಲ್ಲೂ ಇಲ್ಲ ಅಳವಡಿಕೆ ಮಳೆ ನೀರು ಕೊಯ್ಲು ಯೋಜನೆ ನನೆಗುದಿಗೆ ನಾಗರಾಜು ಅಶ್ವತ್ಥ್,
Read moreಹೈಲೈಟ್ಸ್: ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮೇಲೆ ಆರೋಪ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದ ಸನ್ನಿ ಕೇರಳದ ವ್ಯಕ್ತಿಯಿಂದ ಸನ್ನಿಗೆ 29 ಲಕ್ಷ ರೂ. ಸಂದಾಯ ಕೊಚ್ಚಿ
Read moreಹೈಲೈಟ್ಸ್: ಹಾಸನದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಿದ್ಯಾ ವಿಮಾನ ನಿಲ್ದಾಣ ಈ ಕುರಿತಾಗಿ ಕಡತ ಮಂಡಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ವಿಮಾನ ನಿಲ್ದಾಣಕ್ಕೆ ಜೆಡಿಎಸ್ ಶಾಸಕರ ಜೊತೆಗೆ ಬಿಜೆಪಿ
Read moreಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು ಎಚ್ಚೆತ್ತುಕೊಳ್ಳಬೇಕು. ಸರ್ಕಾರದಲ್ಲಿರುವವರಿಗೆ ನಾವು ಆರಿಸಿ ಕಳಿಸಿದ್ದು ಜನರ ಸಮಸ್ಯೆಗಳನ್ನು ಬಗೆಹರಿಸಲು ಆದರೆ ಇಂದು ಸರ್ಕಾರದಲ್ಲಿರುವವರೆ ಜನರನ್ನು ಸಮಸ್ಯೆಗಳಿಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಪೆಟ್ರೋಲ್ ಡಿಸೇಲ್ ಹಾಗೂ ಎಲ್ಪಿಜಿ ಬೆಲೆಯನ್ನು ಏರಿಸಿದ್ದು ಇದನ್ನು ಕಡಿತಗೊಳಿಸುವವರೆಗೂ ನಾವು ಉಗ್ರವಾಗಿ ಹೋರಾಡುತ್ತೇವೆ. ಇದು ಯಾವುದೇ ಪಕ್ಷದ, ಸಮುದಾಯದ ಸಮಸ್ಯೆಯಲ್ಲ ಬದಲಾಗಿ ಇಡಿ ಸಾಮಾನ್ಯನ ಬದುಕಿನ ಪ್ರಶ್ನೆಯಾಗಿದೆ. ಪೆಟ್ರೋಲ್ ಬಂಕ್ ನವರು ಪೆಟ್ರೋಲ್ ಹಾಕುವಾಗ ನೀವು ಬಿಜೆಪಿಯೋ ಅಥವಾ ಕಾಂಗ್ರೇಸ್ ನವರೋ ಎಂದು ಕೇಳುವುದಿಲ್ಲ. ನೂರು ರೂಪಾಯಿ ನೋಟು ಕೊಟ್ರರೆ ಮಾತ್ರ ಪೆಟ್ರೋಲ್ ಹಾಕುತ್ತಾರೆ ಆದ್ದರಿಂದ ಪಕ್ಷರಹಿತವಾಗಿ ನಮ್ಮ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿಕೊಂಡರು. ಜನರ ದೈನಂದಿನ ಅಗತ್ಯಗಳಾದ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಗ್ಯಾಸ್ ಬೆಲೆಯು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ದೇಶದ ಸಾಮಾನ್ಯ ನಾಗರೀಕನ ಬದುಕು ಕಷ್ಟವಾಗುತ್ತಾ ಸಾಗಿದೆ. ದುಬಾರಿ ಬೆಲೆ ತೆರಲಾರದೇ ದೇಶದ 130 ಕೋಟಿ ನಾಗರೀಕರು ಅನೇಕ ರೀತಿಯ ಆರ್ಥಿಕ ಮುಗ್ಗಟ್ಟುಗಳನ್ನು ಎದುರಿಸುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್, ಬಸ್, ಲಾರಿಗಳ, ಟ್ಯಾಕ್ಸಿ, ಆಟೋ, ಟಂಟಂ ಇತ್ಯಾದಿ ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು ಮಾರಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಮನಮೋಹನಸಿಂಗ್ ಸರ್ಕಾರದ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚತೈಲ ಬೆಲೆ ಬ್ಯಾರೆಲ್ ಒಂದಕ್ಕೆ 130 ಡಾಲರ್ ರಷ್ಟಿತ್ತು. ಆಗ ಪೆಟ್ರೋಲ್ ದರ ಪ್ರತಿ ಲೀಟರ್ಗೆ 70 ರೂಪಾಯಿ ನಿಗದಿಪಡಿಸಲಾಗಿತ್ತು. ಆದರೆ ಇಂದು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚತೈಲ ಬೆಲೆ ಬ್ಯಾರೆಲ್ ಒಂದಕ್ಕೆ55 ಡಾಲರ್ಗೆ ಇಳಿದಿದೆ. ಆದರೂ ಜನ ವಿರೋಧಿ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 90 ರೂ.ಗಳಿಗಿಂತಲು ಹೆಚ್ಚಾಗಿ ವಸೂಲಿ ಮಾಡುತ್ತಿದೆ. ಅಂದು 40 ರೂ. ಇದ್ದ ಡೀಸೆಲ್ ಬೆಲೆ ಇಂದು 80 ರೂಪಿಯಿಗೆ ಏರಿಕೆಯಾಗಿದೆ. ತರಕಾರಿ, ಹೂವು, ಹಣ್ಣು ಬೆಳೆಸುವ ರೈತರು ತಮ್ಮ ಬೆಳೆಗಳನ್ನು ಮಾರಿ ಪಡೆಯುವುದಕ್ಕಿಂತ ಹೆಚ್ಚಿನ ಹಣವನ್ನು ಸಾಗಾಣಿಕೆಗೆ ಖರ್ಚು ಮಾಡುವ ಸಂಕಷ್ಟ ಎದುರಾಗಿದೆ. ದೇಶದ ಬಹುತೇಕ ಕುಟುಂಬಗಳು ಇಂದು ಅಡುಗೆಗಾಗಿ ಎಲ್ಪಿಜಿ ಸಿಲಿಂಡರ್ಗಳನ್ನು ಅವಲಂಬಿಸಿವೆ. ಫಟ್ಪಾತ್ ಹೋಟೆಲ್ ಗಳಿಂದ ಹಿಡಿದು ದೊಡ್ಡ ಹೋಟೆಲ್ಗಳು ಅಡುಗೆಗಾಗಿ ಎಲ್ಪಿಜಿ ಕಮರ್ಷಿಯಲ್ ಸಿಲಿಂಡರ್ಗಳನ್ನೇ ಅವಲಂಬಿಸಿವೆ. ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್ಗಳಲ್ಲಿ ಚಹ, ತಿಂಡಿಗಳಂತಹ ವಸ್ತುಗಳ ಬೆಲೆ ಏರಿಕೆಯಾಗಿದೆ. ಸಿಲಿಂಡರ್ ಬೆಲೆ ಏರಿಕೆಯಿಂದಲೂ ದೇಶದ ಜನತೆಯ ಜೇಬಿಗೆ ಕತ್ತರಿ ಬಿದ್ದಿದ್ದೆ. ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಸರ್ಕಾರ ನೀಡುತ್ತಿಲ್ಲ, ರಾಷ್ಟ್ರಪತಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿ ಪೆಟ್ರೋಲ್, ಡೀಸೆಲ್ ನಿಯಂತ್ರಿಸಿ ಗೃಹ ಅನಿಲ ಗ್ಯಾಸ್ ಸಿಲಿಂಡರ್ಗಳ ಮೇಲೆ ಸಬ್ಸಿಡಿ ನೀಡಿ, ಸಿಲಿಂಡರ್ ಬೆಲೆ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿಯಿಂದ ಕೋರುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಉ.ಕ ಜಿಲ್ಲಾಧ್ಯಕ್ಷ
Read more7th Pay Commission – ಈ ಬಾರಿಯ ಬಜೆಟ್ ನಲ್ಲಿ ಮೋದಿ ಸರ್ಕಾರ ಸರ್ಕಾರಿ ನೌಕರರಿಗೆ ಭಾರಿ ನೆಮ್ಮದಿಯ ಸುದ್ದಿ ನೀಡಿದೆ. LTC Cash Voucher Scheme ಮೇಲೆ
Read moreಮಡಿಕೇರಿ: ಇಂದು ಮಡಿಕೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ (President Ramnath Kovind) ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ತಲಕಾವೇರಿ, ಮಡಿಕೇರಿಯಲ್ಲಿ ನವ ವಧುವಿನಂತೆ ಅಲಂಕಾರಗೊಂಡಿದ್ದು ತಲಕಾವೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
Read moreಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು 3 ಗಂಟೆಗಳ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ಗೆ ಕರೆ ನೀಡಿದ್ದಾರೆ. ಚಕ್ಕಾ ಜಾಮ್ನಲ್ಲಿ
Read moreಕಳೆದ ವರ್ಷ ಭೂಮಿಯ ಸುತ್ತಮುತ್ತ ಹಲವು ವಸ್ತುಗಳು ಹಾದುಹೋಗುತ್ತವೆ ಎಂದು ವರದಿಗಳು ಬಂದಿತ್ತು. ಇದೇ ರೀತಿ ಈ ವರ್ಷ, ಫೆಬ್ರವರಿ 22ರಂದು ಕ್ಷುದ್ರಗ್ರಹವು ಭೂಮಿಯನ್ನು ಸಮೀಪಿಸುತ್ತಿದೆ ಎಂಬ
Read more