ರಂಗಭೂಮಿ ಮತ್ತು ಪತ್ರಿಕೋದ್ಯಮಕ್ಕೂ ಇರುವ ಅವಿನಾಭಾವ ಸಂಬಂಧ  | Article By Kashibai Guttedar

  ಕನ್ನಡ ರಂಗಭೂಮಿಯ ಇತಿಹಾಸ ಹಿಂದಿನ ಕಾಲದಿಂದಲೂ ಆರಂಭವಾಗಿ ಇಂದಿನವರೆಗೂ ತಲುಪಿರುವ ಹಾದಿಯನ್ನು ಗಮನಿಸಿದಾಗ ಅದು ಸರಿಸುಮಾರು ಅದು ಅದು ಸರಿಸುಮಾರು ಎರಡು ಶತಮಾನಗಳದ್ದು ಎಂದೆನಿಸುತ್ತದೆ ಅದಕ್ಕೂ

Read more

ಯುಗಾದಿ ಸಂಭ್ರಮ ಕಸಿದ ಕೊರೋನಾ | Article By Santosh

ಯುಗಾದಿಯು ನಾಡಿಗೆ ಮಾತ್ರವಲ್ಲದೆ, ಇಡೀ ವಿಶ್ವಕ್ಕೇ ಉಜ್ವಲತೆಯನ್ನು, ಜನತೆಗೆ ಸುಖ ಶಾಂತಿಯನ್ನು ನೀಡುವ ವಜ್ರಸಮಾನ ಸಮಯವಾಗಿದೆ. ಹಿಂದೂಗಳ ಅತ್ಯಂತ ಸಂಭ್ರಮದ ಹಬ್ಬ ಯುಗಾದಿ ಈ ಬಾರಿ ಕೊರೋನಾದಿಂದಾಗಿ

Read more

ಬೇವು ಬೆಲ್ಲ ತಿಂದು ಶುಭಾಶಯಗಳು ಹೇಳುವ ಹಬ್ಬವೇ ಈ ಯುಗಾದಿ ಹಬ್ಬ | Article Written By Kashibai Guttedar

  ಬೇವು ಬೆಲ್ಲ ತಿಂದು ಶುಭಾಶಯಗಳು ಹೇಳುವ ಹಬ್ಬವೇ ಈ ಯುಗಾದಿ ಹಬ್ಬ. ಯುಗಾದಿ ಎಂದು ಕೂಡಲೇ ಎಲ್ಲರಿಗೂ ನೆನಪಾಗೋದೇ ಬೇವು ಬೆಲ್ಲ. ಎಲ್ಲ ಹಬ್ಬಗಳಲ್ಲಿ ಯುಗಾದಿ

Read more

ಕಲಬುರಗಿ : ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಹಣ ಹಂಚುತ್ತಿದೆ: ಶಿವಕುಮಾರ ಆರೋಪ

ಕಲಬುರಗಿ : ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಮತಕ್ಷೇತ್ರಗಳಲ್ಲಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು ನೋಡಿ ಬಿಜೆಪಿಯವರು ಹಣ

Read more

ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರು ದಿನಗಳ ಹಿಂದೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇಷ್ಟು

Read more

ರಾಜ್ಯದಲ್ಲಿ ಹೆಚ್ಚಿದ ಕೊರೋನಾ: ಶುರುವಾಯ್ತು ಮತ್ತೊಂದು ಲಾಕ್ಡೌನ್ ಆತಂಕ, ಹಣ ಸಂಪಾದಿಸಲು ಓವರ್ ಟೈಮ್ ಕೆಲಸಕ್ಕಿಳಿದ ಕಾರ್ಮಿಕರು!

ಗದಗ: ರಾಜ್ಯದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಲಾಕ್ಡೌನ್ ಜಾರಿಯಾಗಲಿದೆ ಎಂದು ಆತಂಕಗೊಂಡಿರುವ ದಿನಗೂಲಿ ಕಾರ್ಮಿಕರು ಹೆಚ್ಚೆಚ್ಚು ಪಾಳಿಯಲ್ಲಿ ಕೆಲಸ ಮಾಡಿ ಹಣ

Read more

ಭಾರತದಲ್ಲಿ ಮತ್ತೆ ಕೊರೋನಾ ಸ್ಫೋಟ: ದೇಶದಲ್ಲಿಂದು 81,466 ಕೇಸ್ ಪತ್ತೆ, 5 ತಿಂಗಳ ನಂತರ ಸರ್ವಾಧಿಕ ಸಂಖ್ಯೆ!

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಸ್ಫೋಟಗೊಂಡಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ.

Read more

ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ‌ ಸುಳ್ಳು: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ‌ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ‌ ಮುಂದಿನ ತರಗತಿಗೆ ಪಾಸ್

Read more

ಹೆಚ್ಚುತ್ತಿರುವ ಕೊರೋನಾ ಆರ್ಭಟ: ನಗರದಲ್ಲಿ 6 ರಿಂದ 9ನೇ ತರಗತಿ ಬಂದ್, ಎಸ್ಎಸ್ಎಲ್’ಸಿಗೆ ಹಾಜರಾತಿ ಕಡ್ಡಾಯವಲ್ಲ- ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ 6 ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ನಡೆಸಲಾಗುತ್ತಿರುವ ವಿದ್ಯಾಗಮ ಹಾಗೂ ಭೌತಿಕ ತರಗತಿಗಳನ್ನು

Read more

ಪೊಲೀಸ್ ಧ್ವಜ ದಿನ ಆಚರಣೆ ಜನರಿಗೆ ಕಷ್ಟಗಳಿಗೆ ಪೊಲೀಸ್ ಇಲಾಖೆಯಿಂದ ಸದಾ ಸ್ಪಂದನೆ

ಬಳ್ಳಾರಿ,ಏ.02: ಪೊಲೀಸ್ ಇಲಾಖೆ ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದು, ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಬಳ್ಳಾರಿ ವಲಯದ

Read more