ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯಧನ ಪರಿಷ್ಕರಣೆ

ಬೆಂಗಳೂರು‌ -ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಧನ ಮತ್ತು ಹೆರಿಗೆ ಭತ್ಯೆ ದರಗಳನ್ನು ಪರಿಷ್ಕರಿಸಲಾಗಿದ್ದು, ಪ್ರಸ್ತುತ ಜಾರಿಯಲ್ಲಿ ಇರುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಪಡೆಯಲು ಈಗಿರುವ ವೇತನ

Read more

10 ದಿನದಲ್ಲಿ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಲಸಿಕೆ : ಡಿಸಿಎಂ

ಬೆಂಗಳೂರು : ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆನೀಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ

Read more

CoronaVirus| ರಾಜ್ಯಕ್ಕೆ ಪ್ರವೇಶಿಸುವ ಮಹಾರಾಷ್ಟ್ರ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್-ಲಸಿಕೆ ಪ್ರಮಾಣಪತ್ರ ಕಡ್ಡಾಯ

ಬೆಂಗಳೂರು (ಜೂನ್ 30); ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 3,222 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದರೆ, 93 ಜನ ಕೊರೋನಾ ಕಾರಣಕ್ಕೆ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು

Read more

Explainer: ಒಂದು ರಾಷ್ಟ್ರ ಒಂದು ರೇಷನ್‌ ಕಾರ್ಡ್‌ ಸ್ಕೀಂ ಎಂದರೇನು..? ಇದರಿಂದ ಜನರಿಗೆ ಸಿಗುವ ಲಾಭವೇನು..? ಇಲ್ಲಿದೆ ಮಾಹಿತಿ..

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜುಲೈ 31 ರೊಳಗೆ ರಾಜ್ಯದೊಳಗೆ ಹಾಗೂ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪೋರ್ಟ ಬಿಲಿಟಿಗೆ ಅನುವು ಮಾಡಿಕೊಡುವ ಒನ್ ನೇಷನ್,

Read more

Raj Kaushal Dies| ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ನಿರ್ಮಾಪಕ ರಾಜ್​ ಕೌಶಲ್ ಹೃದಯಾಘಾತದಿಂದ ಸಾವು!

ಮುಂಬೈ (ಜೂನ್ 30); ಖ್ಯಾತ ಬಾಲಿವುಡ್​ ನಟಿ ಹಾಗೂ ಕ್ರಿಕೆಟ್ ವಿಶ್ಲೇಷಕಿ ಮಂದಿರಾ ಬೇಡಿ ಅವರ ಪತಿ ಚಿತ್ರ ನಿರ್ಮಾಪಕ ರಾಜ್​ ಕೌಶಲ್​ ಇಂದು ಬೆಳಗ್ಗೆ 10:09ಕ್ಕೆ

Read more

ಸಚಿವ ಸುರೇಶ್ ಕುಮಾರ್ ನನ್ನ ಜೊತೆ ಚರ್ಚಿಸಿಯೇ SSLC ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ್ಧಾರೆ; ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು (ಜೂನ್ 29); ಶಿಕ್ಷಣ ಸಚಿವ ಸುರೇಶ್​ ಕುಮಾರ್​​​ ಅವರು ಜುಲೈ 19, 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಂದು ಘೋಷಿದ ಬೆನ್ನಲ್ಲೇ ಸಂಪುಟದಲ್ಲಿನ ಸಮನ್ವಯತೆ ಕೊರತೆ ಬಹಿರಂಗಗೊಂಡಿತ್ತು.

Read more

ಡೆಲ್ಟಾ ವೈರಸ್‌ ಅತಿ ಹೆಚ್ಚು ಪ್ರಸರಣಕಾರಿ; ಲಸಿಕೆ ಹಾಕದ ಜನರ ಮೇಲೆ ವೇಗವಾಗಿ ಹರಡುತ್ತದೆ: WHO ಮುಖ್ಯಸ್ಥ

ಭಾರತದಲ್ಲಿ ಕೊರೋನಾ ಎರಡನೇ ಅಲೆ ಸದ್ಯ ಕಡಿಮೆಯಾಗುತ್ತಿದ್ದರೂ, ಈಗಲೂ ಸಹ ನಿತ್ಯ ಸಾವಿರಾರು ಜನರಿಗೆ ಸೋಂಕು ಹರಡುತ್ತಲೇ ಇದೆ. ಹಾಗೂ ಅನೇಕರು ಬಲಿಯಾಗುತ್ತಲೇ ಇದ್ದಾರೆ. ಅಲ್ಲದೆ, ಎರಡನೇ

Read more

SSLC Exam: ಶಿಕ್ಷಣ ಸಚಿವರ ಬೆಂಬಲಕ್ಕೆ ನಿಂತ ಸಿಎಂ ಯಡಿಯೂರಪ್ಪ; ಬೇರೆ ಕಡೆ ಇದ್ದೆ ಎಂದು ಸುಧಾಕರ್ ಯೂಟರ್ನ್

ಬೆಂಗಳೂರು(ಜೂ.29):  ನಿನ್ನೆ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ಘೋಷಣೆ ಬಗ್ಗೆ ನನಗೆ ಮಾಹಿತಿಯೇ ಇಲ್ಲ ಎಂದು ಹೇಳಿದ್ದ ಆರೋಗ್ಯ ಸಚಿವ ಸುಧಾಕರ್ ಇಂದು ಯೂಟರ್ನ್ ಹೊಡೆದಿದ್ದಾರೆ. ಸಿಎಂ ಬಿಎಸ್

Read more

29/06/2021ದ್ವಾದಶ ರಾಶಿ ಭವಿಷ್ಯ

ಈ ದಿನದ 12 ರಾಶಿಗಳ ಭವಿಷ್ಯ ಈ ದಿನ ನಿಮ್ಮ ಯೋಜನೆಗಳ ಕುರಿತು ಸ್ಪಷ್ಟ ಮಾಹಿತಿಗಳನ್ನು ಕಲೆಹಾಕಿರುವುದರಿಂದ ಮಾರ್ಗಮಧ್ಯದ ಅಡೆತಡೆಗಳು ನಿವಾರಣೆಯಾಗಲಿವೆ. ಈ ದಿನ ಗ್ರಹಗಳು ಪೂರಕವಾಗಿದೆ,

Read more

Crime News: ಅಪ್ರಾಪ್ತೆ ಜೊತೆ ಪ್ರೀತಿಯ ನಾಟಕವಾಡಿ ಮಗು ಕೊಟ್ಟ; ಪ್ರೇಯಸಿಯನ್ನೇ ಕೊಂದು ಕೊಳವೆಬಾವಿಗೆ ಹಾಕಿದ!

ಕೊಪ್ಪಳ: ಇದು ಹದಿಹರೆಯದ ಹಸಿ ಬಿಸಿ ಪ್ರೇಮ ಕಹಾನಿ. ಅಪ್ರಾಪ್ತೆಯನ್ನು ಪ್ರೀತಿಸಿದ ವ್ಯಕ್ತಿಯೊಬ್ಬ ಆಕೆಗೆ ಮಗುವನ್ನು ಸಹ ಕೊಟ್ಟ. ಆದರೆ, ಮದುವೆಯಾಗಲು ಒಪ್ಪದೆ ದೂರ ಹೋದ. ಹಿರಿಯರ

Read more