ಹಿಂದಿ ಕಿರುತೆರೆಯ ಖ್ಯಾತ ನಟಿ, ‘ಬಿಗ್ ಬಾಸ್’ ವಿನ್ನರ್ ಶ್ವೇತಾ ತಿವಾರಿ ಆಸ್ಪತ್ರೆಗೆ ದಾಖಲು

ಹೈಲೈಟ್ಸ್‌: ಹಿಂದಿ ಕಿರುತೆರೆಯ ಖ್ಯಾತ ನಟಿ ಶ್ವೇತಾ ತಿವಾರಿ ಆಸ್ಪತ್ರೆಗೆ ದಾಖಲು ಅನಾರೋಗ್ಯದಿಂದ ಬಳಲುತ್ತಿರುವ ನಟಿ ಶ್ವೇತಾ ತಿವಾರಿ ‘ಬಿಗ್ ಬಾಸ್ 4’ ಕಾರ್ಯಕ್ರಮ ಗೆದ್ದಿರುವ ನಟಿ

Read more

2005ರಲ್ಲಿ ಕಣ್ಮರೆಯಾಗಿದ್ದ ಸೈನಿಕನ ಮೃತದೇಹ 16 ವರ್ಷಗಳ ಬಳಿಕ ಹಿಮ ಪರ್ವತದಲ್ಲಿ ಪತ್ತೆ

ಹೈಲೈಟ್ಸ್‌: 2005ರಲ್ಲಿ ಪರ್ವತಾರೋಹಣಕ್ಕೆ ತೆರಳಿದ್ದ ಅಮರೀಶ್ ತ್ಯಾಗಿ ಮೂವರು ಸೈನಿಕರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿತ್ತು 16 ವರ್ಷಗಳ ಬಳಿಕ ಸೈನಿಕರ ಕಣ್ಣಿಗೆ ಬಿದ್ದ ತ್ಯಾಗಿ ಮೃತದೇಹ

Read more

ಕೋವಿಡ್-19: ಭಾರತದಲ್ಲಿಂದು 23,529 ಹೊಸ ಕೇಸ್ ಪತ್ತೆ, 311 ಮಂದಿ ಸಾವು

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 23,529 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ

Read more

ಪಠ್ಯವಾಗಿ ಡಾ. ವಿಷ್ಣುವರ್ಧನ್: ಸಚಿವ ಬಿ.ಸಿ. ನಾಗೇಶ್ ಭರವಸೆ

ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು ‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ

Read more

ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್

ಶಿವಮೊಗ್ಗ: ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

Read more

ಇಂಟರ್ನೆಟ್ ಸಂಪರ್ಕವಿಲ್ಲದ, ವ್ಯವಸ್ಥೆಗಳಿಲ್ಲದ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗಿದೆ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಇಂಟರ್ನೆಂಟ್ ಸೌಲಭ್ಯ ಹಾಗೂ ಸ್ಮಾರ್ಟ್ ಫೋನ್ ವ್ಯವಸ್ಥೆಗಳಿಲ್ಲ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರ ಸಲಹೆ ಮೇರೆಗೆ ಮಕ್ಕಳಿಗೆ ಹಂತ ಹಂತವಾಗಿ ಭೌತಿಕ

Read more

WhatsApp ಬಳಕೆದಾರರಿಗೆ ಸಿಹಿ ಸುದ್ದಿ : ನಿಮಗಾಗಿ ವಾಟ್ಸಾಪ್ ತರುತ್ತಿದೆ ಭರ್ಜರಿ ಫೀಚರ್!

ನವದೆಹಲಿ : ವಾಟ್ಸಾಪ್ ಬಳಕೆದಾರರ ಅನುಭವವನ್ನು ಸುಧಾರಿಸಲು ಸಾಕಷ್ಟು ಹೊಸ ಫೀಚರ್‌ಗಳಲ್ಲಿ ಕೆಲಸ ಮಾಡುತ್ತಿದೆ. ಕೆಲವು ದಿನಗಳ ಹಿಂದೆ, ಆಯ್ದ ಸಂಪರ್ಕಗಳಿಂದ ಬಳಕೆದಾರರು ತಮ್ಮ ಸ್ಟೇಟಸ್, ಕೊನೆಯದಾಗಿ ನೋಡಿದ

Read more

ತ್ವರಿತ ಲಸಿಕೆ ಪೂರೈಸಿದ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಭಾರೀ ಮೆಚ್ಚುಗೆ!

ವಿಶ್ವಸಂಸ್ಥೆ(ಸೆ.30): ಕೋವಿಡ್‌ ಸಾಂಕ್ರಾಮಿಕ(Covid 19) ನಿಯಂತ್ರಣಕ್ಕಾಗಿ ಪರಿಣಾಮಕಾರಿ ಹೋರಾಟ ನಡೆಸುವುದರ ಜೊತೆಗೆ, ಸೋಂಕು ಮಣಿಸಲು ಇತರೆ ದೇಶಗಳಿಗೆ ನೆರವಾದ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ(United Nations) ಹಲವು ದೇಶಗಳಿಂದ ಭಾರೀ

Read more

ರಾಜ್ಯದ ಜನತೆಗೆ ಮತ್ತೊಂದು ಆಘಾತ: ಬೆಲೆ ಏರಿಕೆ ಮಧ್ಯೆ ಹಾಲಿದ ದರ ಹೆಚ್ಚಳ..?

*  ಹಾಲು ಬೆಲೆ 2.5 ರು. ಹೆಚ್ಚಳಕ್ಕೆ ಕೆಎಂಎಫ್‌ ಮೊರೆ *  ಕ್ಷೀರಭಾಗ್ಯದಡಿ ಫ್ಲೆಕ್ಸಿಪ್ಯಾಕ್‌/ಟೆಟ್ರಾ ಪ್ಯಾಕ್‌ ಹಾಲು ವಿತರಣೆ ಘೋಷಿಸಿ: ಬಾಲಚಂದ್ರ ಜಾರಕಿಹೊಳಿ ಮನವಿ *  ಸೊಸೈಟಿ

Read more

ಸ್ತ್ರೀಯರಿಗೆ 35 ಕ್ಷೇತ್ರಗಳಲ್ಲಿ ಜೆಡಿಎಸ್‌ ಟಿಕೆಟ್‌ : ಹಲವು ಕ್ಷೇತ್ರಗಳಿಗೆ ಸೆಲೆಕ್ಷನ್ ಫೈನಲ್

ಜೆಡಿಎಸ್‌ ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ 2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಮೀಸಲು ರಾಮನಗರ (ಸೆ.30): ಜೆಡಿಎಸ್‌ (JDS) ಮಹಿಳಾ

Read more