Jog Falls: ರಾಜ್ಯಪಾಲರ ಜೋಗ ವೀಕ್ಷಣೆಗಾಗಿ ನದಿಗೆ ನೀರು ಬಿಟ್ಟ ಅಧಿಕಾರಿಗಳು: ಆದ್ರೆ ಅದನ್ನ ಅವರು ನೋಡಲೇ ಇಲ್ಲ

ಬೆಂಗಳೂರು: ತಮ್ಮ ಪ್ರದೇಶ ಅಥವಾ ಕಚೇರಿಗೆ ರಾಜಕಾರಣಿಗಳು, ಸಚಿವರು (Ministers) ಬರುತ್ತಾರೆ ಅಂದ್ರೆ ಅಧಿಕಾರಿಗಳು (Officers)ಅವರನ್ನು ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಎಷ್ಟೋ ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಗಳು (Potholes)

Read more

ಇದು ಹೆಸರಿಗೆ ಮಾತ್ರ ‘ಚೆಕ್​ಪೋಸ್ಟ್’.. ಇಲ್ಲಿ ​ಹೇಳೋರು, ಕೇಳೋರು ಯಾರೂ ಇಲ್ಲ!

ಆರೋಗ್ಯ ಸಿಬ್ಬಂದಿಯಾಗಲಿ, ಹಿರಿಯ ಅಧಿಕಾರಿಗಳಾಗಲಿ ಯಾರೊಬ್ಬರೂ ಇಲ್ಲಿ ಕಾಣಿಸುತ್ತಿಲ್ಲ. ಹೀಗಾಗಿ, ಚೆಕ್​ಪೋಸ್ಟ್​ನಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲ ಎಂಬಂತಾಗಿದೆ. ಇದಕ್ಕೆಲ್ಲಾ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು

Read more

ಕಲಬುರಗಿ: ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಾನ್ಸ್​​ಟೇಬಲ್‌ ಶವ ಪತ್ತೆ!

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಕಾನ್ಸ್​​ಟೇಬಲ್‌ ಒಬ್ಬರ ಮೃತದೇಹ ಪತ್ತೆಯಾಗಿದೆ. ಕಲಬುರಗಿ ತಾಲೂಕಿನ ಸಾವಳಗಿ ಬಳಿ ಈ ಘಟನೆ ನಡೆದಿದೆ. ಕಲಬುರಗಿ: ಮದುವೆಗೆ

Read more

ಡಾˌಎಮ್.ಬಿ.ಶ್ರೀನಿವಾಸರವರ ಶ್ರದ್ದಾಂಜಲಿ ಮತ್ತು ಮೌನಾಚಾರಣ ಕಾರ್ಯಕ್ರಮ

ಇಂದು ದಿನಾಂಕ 22.11.2021ರಂದು ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಜಿ ಸಾಗರ ಬಣ)ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾದ ದಿ!! ಡಾˌಎಮ್.ಬಿ.ಶ್ರೀನಿವಾಸರವರ ಶ್ರದ್ದಾಂಜಲಿ ಮತ್ತು

Read more

ಮತ್ತೆ ಕೊರೊನಾ ಭೀತಿ; ಖ್ಯಾತ ಹಿರಿಯ ಕಿರುತೆರೆ ನಟಿ ಕೊವಿಡ್​ಗೆ ಬಲಿ

ಈ ವರ್ಷದ ಆರಂಭದಲ್ಲಿ ಕಾಣಿಸಿಕೊಂಡಿದ್ದ ಕೊವಿಡ್​ ಎರಡನೇ ಅಲೆಯ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾಗೆ ಬಲಿಯಾಗಿದ್ದರು. ಈಗ ಕೊವಿಡ್​ ಎರಡನೇ ಅಲೆ ತಣ್ಣಗಾಗಿದೆ. ಆದಾಗ್ಯೂ ಅಲ್ಲೊಂದು ಇಲ್ಲೊಂದು

Read more

ಅಫಜಲಪುರ ತಾಲ್ಲೂಕಿನ ತಹಶಿಲ್ದಾರರ ಕಛೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ ಮಾಡಲಾಯಿತು.

ತಾಲ್ಲೂಕು ಆಡಳಿತದಿಂದ ಸರಳವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು,ನೂರಾರು ಜನ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲರಾದ ಕೆ.ಜಿ.ಪೂಜಾರಿ ಜಾತಿಯತೆಯನ್ನು ಅಂದಿನ ಕಾಲದಲ್ಲೇ ತೊಡೆದು ಹಾಕಿದ

Read more

ಅಕಾಲಿಕ ಮಳೆ: ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ

Read more

LIC: ಈಗ ಏಜೆಂಟ್ ಗಳ ಅಗತ್ಯವಿಲ್ಲ, ವಿಮೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಒಂದೇ ಕರೆಯಲ್ಲಿ ಲಭ್ಯ

ನವದೆಹಲಿ : ಇಲ್ಲಿಯವರೆಗೆ ಭಾರತೀಯ ಜೀವ ವಿಮಾ ನಿಗಮ (LIC) ಪಾಲಿಸಿಯ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ಏಜೆಂಟ್ ಅನ್ನು ಅವಲಂಬಿಸಬೇಕಾಗಿತ್ತು. ಆದರೆ, ಈಗ ಪಾಲಿಸಿಗೆ ಸಂಬಂಧಿಸಿದ

Read more

Upcoming Royal Enfield Motorcycle: ಶೀಘ್ರದಲ್ಲಿಯೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿವೆ Royal Enfieldನ 4 ಬೈಕ್ ಗಳು

ನವದೆಹಲಿ: ರಾಯಲ್ ಎನ್‌ಫೀಲ್ಡ್ (Royal Enfield) ದೀರ್ಘಕಾಲದವರೆಗೆ ಭಾರತದಲ್ಲಿ ಮೋಟಾರ್‌ಸೈಕಲ್ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿದೆ ಮತ್ತು ಕಂಪನಿಯು 2022 ರಲ್ಲಿ ಈ ಪ್ರಾಬಲ್ಯವನ್ನು ಕಾಯ್ದುಕೊಳ್ಳಲಿದೆ. ಕಂಪನಿಯು ಮುಂದಿನ

Read more