ಗಾಂಧಿಧಾಮ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು

ನಂದೂರ್ಬಾರ್: ಮಹಾರಾಷ್ಟ್ರದ ನಂದೂರ್ಬಾರ್ ರೈಲು ನಿಲ್ದಾಣದ ಬಳಿ ಶನಿವಾರ ಗಾಂಧಿಧಾಮ್- ಪುರಿ ಎಕ್ಸ್ ಪ್ರೆಸ್ ರೈಲಿನ ಪ್ಯಾಂಟ್ರಿ ಬೋಗಿಯೊಳಗೆ ಹಠಾತ್ ಬೆಂಕಿ ಕಾಣಸಿಕೊಂಡಿದೆ. ಗಾಂಧಿ ಧಾಮ್- ಪುರಿ ಎಕ್ಸ್

Read more

‘ನಮ್ಮ ಸರ್ಕಾರದಲ್ಲಿ ತಂದಿದ್ದ ಯೋಜನೆಗಳನ್ನು ನಿಲ್ಲಿಸಿದ್ದು, ಹಳೆಯ ಕಾರ್ಯಕ್ರಮಗಳಿಗೆ ಹೊಸ ಹೆಸರು ನೀಡಿದ್ದು ಬಿಜೆಪಿ ಸಾಧನೆ’: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ತಮ್ಮ ನೇತೃತ್ವದ ಸರ್ಕಾರದ 6 ತಿಂಗಳ ಸಾಧನೆಗಳನ್ನು ಬಿಂಬಿಸುವ ಕಿರುಹೊತ್ತಿಗೆಯನ್ನು ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದ್ದರು. ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಸರ್ಕಾರ

Read more

ಜಾರಕಿಹೊಳಿ ಸಹೋದರರ ವಿರುದ್ಧ ತಿರುಗಿಬಿದ್ದ ಬೆಳಗಾವಿ ಬಿಜೆಪಿ ನಾಯಕರು!

ಬೆಳಗಾವಿ: ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಬಿಜೆಪಿ ಶಾಸಕರು

Read more

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ: 50:50 ರೂಲ್ಸ್ ರದ್ದು?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಕೊರೋನಾ ಮೂರನೇ ಅಲೆ ಸೋಂಕು ಕೊಂಚ ಕಡಿಮೆಯಾಗಿ ಉಳಿದ ಜಿಲ್ಲೆಗಳತ್ತ ಪಸರಿಸುತ್ತಿದೆ. ಕಳೆದೆರಡು ಕೊರೋನಾ ಅಲೆಗಳಿಗೆ ಹೋಲಿಸಿದರೆ ಮೂರನೇ ಅಲೆಯ

Read more

Union Budget 2022: ‘ಹಲ್ವಾ ಬದಲಿಗೆ ಸಿಹಿತಿಂಡಿ’; ಕೇಂದ್ರ ಬಜೆಟ್ 2022ರಲ್ಲಿ ಏನು ಬದಲಾವಣೆ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್ (Union Budget 2022-23)ಗೆ ದಿನಗಣನೆ ಆರಂಭವಾಗಿದೆ. ಮುಂದಿನ ವಾರ ಫೆಬ್ರವರಿ 1ರಂದು ಅವರು ಲೋಕಸಭೆಯಲ್ಲಿ ಬಜೆಟ್

Read more

Union Budget 2022: ಬಜೆಟ್ ಅಧಿವೇಶನ 2022: ಸರ್ಕಾರ-ಪ್ರತಿಪಕ್ಷಗಳ ಸಿದ್ಧತೆ, ಈ ಬಾರಿ ಮೊದಲೆರಡು ದಿನ ‘ಶೂನ್ಯ ಅವಧಿ’ ಇಲ್ಲ!

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ(Budget session) ಜನವರಿ 31ರಂದು ಬರುವ ಸೋಮವಾರ ಆರಂಭವಾಗುತ್ತಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್(Union Budget 2022) ಮಂಡನೆಯಾಗುತ್ತಿದೆ. 17ನೇ ಲೋಕಸಭೆಯ 8ನೇ

Read more

ಕರ್ತವ್ಯನಿರತ ಪತಿ ಸಾವು.. ಮಹಿಳೆಗೆ ಎರಡೇ ದಿನದಲ್ಲಿ ನೌಕರಿ ನೀಡಿದ ಕಲಬುರಗಿ ಜಿಲ್ಲಾಧಿಕಾರಿ!

ಕಲಬುರಗಿಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜ. 25ರಂದು ತಮ್ಮ ಕಚೇರಿ ಮುಂದೆ ಇಬ್ಬರು ಮಕ್ಕಳೊಂದಿಗೆ ಮಹಿಳೆ ಕಾದು ಕುಳಿತಿರುವುದನ್ನು ಕಂಡಿದ್ದಾರೆ. ಬಳಿಕ ಸ್ವತಃ ಜಿಲ್ಲಾಧಿಕಾರಿ ಯಶವಂತ್

Read more

Basavaraj Bommai Birthday: ಸಿಎಂ ಬಸವರಾಜ ಬೊಮ್ಮಾಯಿಗೆ 62ನೇ ಹುಟ್ಟುಹಬ್ಬದ ಸಂಭ್ರಮ; ಗೋಪೂಜೆ ಮೂಲಕ ಸರಳ ಆಚರಣೆ

ಯಾವುದೇ ರೀತಿಯ ಬಿಗ್ ಸೆಲೆಬ್ರೇಷನ್ ಇಲ್ಲದೆ ಸಾಂಪ್ರದಾಯಿಕವಾಗಿ ಗೋಪೂಜೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಸಿಎಂ ಬೊಮ್ಮಾಯಿ 3/6 ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ

Read more

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ, ಮೂರೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವೈದ್ಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (bs yediyurappa) ಅವರ ಮೊಮ್ಮಗಳು (granddaughter) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಎಸ್‌ವೈ ಮೊಮ್ಮಗಳು ಇಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ಫ್ಯಾನ್​ಗೆ

Read more

ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ್ ವಿ. ಗುರುಕರ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಯಶವಂತ ವಿ. ಗುರುಕರ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ಸೋಮವಾರವಷ್ಟೆ ಸರ್ಕಾರ ಆದೇಶ ಹೊರಡಿಸಿತ್ತು. ಬಿ.ಟೆಕ್ ಮತ್ತು ಎಂ.ಬಿ.ಎ

Read more