ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ, ದೇವರನ್ನು ಪ್ರಾರ್ಥಿಸದೆ ಬೇರೆ ದಾರಿಯಿಲ್ಲ; ಡಿಕೆ.ಶಿವಕುಮಾರ್

ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ. ಇದನ್ನು ಸಂಬಂಧಪಟ್ಟವರಿಗೆ

Read more

ದೇಶಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ: ಪ್ರಧಾನಿ ಮೋದಿ

ನರ್ಮದಾ (ಗುಜರಾತ್): ಭಾರತಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು. ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು,

Read more

ಮಹಾರಾಷ್ಟ್ರದಲ್ಲಿ ಹಿಂಸಾಚಾರ ಸ್ವರೂಪ ಪಡೆದ ಮರಾಠ ಮೀಸಲಾತಿ ಹೋರಾಟ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು,  ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ

Read more

ನಟಿ ಅಮಲಾ ಪೌಲ್ ಎರಡನೇ ಮದುವೆ ಆಗ್ತಿರೋ ಈ ವ್ಯಕ್ತಿ ಯಾರು ಗೊತ್ತಾ?

Amala Paul Second Marriage : ನಟಿ ಅಮಲಾ ಪೌಲ್ ತಮ್ಮ ಬಹುಕಾಲದ ಗೆಳೆಯ ಜಗತ್ ದೇಸಾಯಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ತಮ್ಮ 32 ನೇ ಹುಟ್ಟುಹಬ್ಬವನ್ನು

Read more

ಕಲ್ಯಾಣ ಕರ್ನಾಟಕದ ಶೇ 59 ರಷ್ಟು ಶಾಲೆಗಳಲ್ಲಿ ಟಾಯ್ಲೆಟೇ ಇಲ್ಲ! ಶೇ.73 ರಷ್ಟು ಶಾಲೆಗಳು ಸೋರುತ್ತಿವೆ

ಹೈಲೈಟ್ಸ್‌: ಕಲ್ಯಾಣ ಕರ್ನಾಟಕದಲ್ಲಿ ಸ್ವಲ್ಪ ಮಳೆ ಬಂದರೂ ಸಾಕು ಈ ಭಾಗದ ಶೇ 73 ರಷ್ಟು ಶಾಲಾ ಕೋಣೆಗಳು ಸೋರುತ್ತವೆ. ಶೇ. 71ರಷ್ಟು ಶಾಲೆಗಳಲ್ಲಿ ಬೋಧನೆ ಮತ್ತು

Read more

ವಿದ್ಯುತ್ ಕೊರತೆ ಬಗ್ಗೆ ಕುಮಾರಸ್ವಾಮಿ ಆರೋಪಗಳೆಲ್ಲವೂ ಸುಳ್ಳು: ಸಿಎಂ ಸಿದ್ದರಾಮಯ್ಯ ತಿರುಗೇಟು

ಹೈಲೈಟ್ಸ್‌: ಕುಮಾರಸ್ವಾಮಿ ಅವರ ಆರೋಪಗಳೆಲ್ಲಾ ಸುಳ್ಳು ಎಂದ ಸಿದ್ದರಾಮಯ್ಯ ಕಳೆದ ವರ್ಷ 10 ಸಾವಿರದಿಂದ 15 ಸಾವಿರ ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು ಈ ವರ್ಷ 15

Read more

Mysore Dasara 2023: ಜಂಬೂಸವಾರಿಗೆ ಕ್ಷಣಗಣನೆ; ಅರಮನೆಯಲ್ಲಿ ಏನೆಲ್ಲಾ ಕಾರ್ಯಕ್ರಮ ನಡೆಯುತ್ತೆ? ಸಮಯವೇನು?

ಹೈಲೈಟ್ಸ್‌: ಈ ಬಾರಿಯ ಜಂಬೂಸವಾರಿಗೆ ಮೈಸೂರು ಸಂಪೂರ್ಣ ಸಜ್ಜಾಗಿದೆ. ಸಂಜೆ 4.40 ರಿಂದ 5 ಗಂಟೆಯೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಪೂಜೆ. ವಿಜಯದಶಮಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು

Read more

ಮೈಸೂರು ದಸರಾ 2023: ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಮೈಸೂರು(ಅ.24): ಇಂದು(ಮಂಗಳವಾರ) ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.  ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ

Read more

ದಸರಾ ಹಬ್ಬಕ್ಕೆ ಕೆಂಪು ಸೀರೆಯುಟ್ಟು ಮಿಂಚಿದ ‘ಕಾಂತಾರ’ ಲೀಲಾ; ಸಿಂಗಾರ ಸಿರಿಯೇ ಎಂದ ಫ್ಯಾನ್ಸ್

ಎಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಖುಷಿಯಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ನಟ-ನಟಿಯರು ಸಹ ಹಬ್ಬಕ್ಕೆ ಚೆನ್ನಾಗಿ ರೆಡಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಸ್ ಶೇರ್

Read more

ಕುಣಿಯಲಾರದವ್ರು ನೆಲ ಡೊಂಕು ಅಂದ್ರಂತೆ: ಹೆಚ್‌ಡಿಕೆ ಆರೋಪಗಳಿಗೆ ಸಿಎಂ ತಿರುಗೇಟು

ಬೆಂಗಳೂರು ಅ.23):ಇಂದಿನಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ಹಿನ್ನೆಲೆ ಇಂದು ಬೆಂಗಳೂರಿನ ಟೌನ್ ಹಾಲ್ ಸಮೀಪವಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

Read more