Month: January 2024
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಸಚಿವ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಮೀಟಿಂಗ್
ಬೆಂಗಳೂರು : ಫೆಬ್ರವರಿ ಬಜೆಟ್ ಮಂಡನೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಸಭೆ ಕರೆದಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ
Read moreರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ಲಖನೌ: ರಾಮಜನ್ಮಭೂಮಿ ಹೋರಾಟದಿಂದ ಸನ್ಯಾಸಿಯಾದೆ ಎಂದು ಹೇಳಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜನವರಿ 22 ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ರಾಜಕೀಯವಾಗಿ ಲಾಭ
Read moreಮಾಲ್ತಿ ಮೇರಿಗೆ 2 ವರ್ಷ; ಮುದ್ದು ಮಗಳ ಬರ್ತ್ಡೇ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ
ಬಾಲಿವುಡ್ನಿಂದ ಹಾಲಿವುಡ್ನಲ್ಲಿ ತನ್ನ ಛಾಪು ಮೂಡಿಸಿದ ದೇಸಿ ಹುಡುಗಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮಗಳು ಮಾಲ್ತಿ ಮೇರಿ ಚೋಪ್ರಾ ಜೋನಾಸ್ ಅವರ ಎರಡನೇ ಹುಟ್ಟುಹಬ್ಬವನ್ನು ತನ್ನ ಪತಿ
Read moreಶೇ.25ರಷ್ಟು 14-18 ವಯಸ್ಸಿನ ಗ್ರಾಮೀಣ ಮಕ್ಕಳಿಗೆ 2ನೇ ತರಗತಿ ಪಾಠ ಕೂಡಾ ಸರಿಯಾಗಿ ಓದೋಕೆ ಬರೋಲ್ಲ: ವರದಿ
ಹೊಸದಿಲ್ಲಿ: 14-18 ವರ್ಷ ವಯಸ್ಸಿನವರಲ್ಲಿ ಕಾಲು ಭಾಗದಷ್ಟು ಗ್ರಾಮೀಣ ಮಕ್ಕಳಿಗೆ ಗ್ರೇಡ್ 2 ಹಂತದ ಪಠ್ಯವನ್ನು ಕೂಡಾ ತಮ್ಮ ಪ್ರಾದೇಶಿಕ ಭಾಷೆಗಳಲ್ಲಿ ನಿರರ್ಗಳವಾಗಿ ಓದಲು ಸಾಧ್ಯವಿಲ್ಲ. ಇನ್ನು
Read moreಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ ಸೇವೆ ಪ್ರಾರಂಭ
ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಬುಧವಾರ ಬೆಂಗಳೂರಿನಿಂದ ಅಯೋಧ್ಯೆಗೆ ಏರ್ ಇಂಡಿಯಾ, ನೇರ ವಿಮಾನ ಹಾರಾಟ ಆರಂಭಿಸಿದೆ. ಕೇಂದ್ರ
Read moreಜ.26 ರಿಂದ 28 ರವರೆಗೆ ಆಲಮಟ್ಟಿ ಹಿನ್ನೀರಿನಲ್ಲಿ ಹಕ್ಕಿ ಹಬ್ಬ..!
ಹೈಲೈಟ್ಸ್: ಜ.26ರಿಂದ 28 ರವರೆಗೆ ಆಲಮಟ್ಟಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಹಕ್ಕಿ ಹಬ್ಬ 8 ಪ್ರದೇಶಗಳಲ್ಲಿ ಪಕ್ಷಿ ವೀಕ್ಷಣೆಗೆ ಗುರುತು , ಸಕಲ ಸಿದ್ಧತೆಗೆ ತಯಾರಿ ಬಾಗಲಕೋಟೆ
Read moreರಾಮ ಮಂದಿರ ಉದ್ಘಾಟನೆ ದಿನ ಮದ್ಯ, ಮಾಂಸ ಮಾರಾಟ ನಿಷೇಧಿಸಿ; ಶ್ರೀರಾಮ ಸೇನೆ ವಿಷೇಷ ಅಭಿಯಾನ
ಬೆಂಗಳೂರು (ಜ.18): ದೇಶದ ಎಲ್ಲ ಹಿಂದೂಗಳ ಆರಾಧ್ಯ ದೈವವಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯನ್ನು ಅಯೋಧ್ಯೆ ರಾಮಮಂದಿರದಲ್ಲಿ ನೆರವೇರಿಸುವ ಜ.22ರಂದು ಕರ್ನಾಟಕದಲ್ಲಿಯೂ ಮಾಂಸ ಮತ್ತು ಮದ್ಯಾ ಮಾರಾಟ
Read moreAyodhya Ram Mandir: ಇಂದಿನಿಂದ ರಾಮ ಮಂದಿರ ಪೂಜಾ ಕೈಂಕರ್ಯ ಆರಂಭ, ಏನಿದು ಪ್ರಾಯಶ್ಚಿತ ಪೂಜೆ?
ಅಯೋಧ್ಯೆ ನಗರದಲ್ಲಿ (Ayodhya) ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಿದೆ. ಇಂದಿನಿಂದ ಪೂಜೆಯ ವಿಧಿ-ವಿಧಾನಗಳು ಆರಂಭವಾಗಲಿದ್ದು, ಸುಮಾರು 7 ದಿನ ವಿಶೇಷ ಕಾರ್ಯಕ್ರಮಗಳನ್ನ ಮಾಡಲಾಗುತ್ತದೆ. ಅಯೋಧ್ಯೆಯಲ್ಲಿ ಜನವರಿ
Read more*ಮಾರುಕಟ್ಟೆಯಲ್ಲಿರುವ ಅತ್ಯಂತ ಅಗ್ಗದ Electric Carಗಳಿವು! ಬೆಲೆ 8 ಲಕ್ಷಕ್ಕಿಂತಲೂ ಕಡಿಮೆ* https://kknewskannada.com/10734/
ಅಯೋಧ್ಯೆ ನಗರದಲ್ಲಿ (Ayodhya) ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಿದೆ. ಇಂದಿನಿಂದ ಪೂಜೆಯ ವಿಧಿ-ವಿಧಾನಗಳು ಆರಂಭವಾಗಲಿದ್ದು, ಸುಮಾರು 7 ದಿನ ವಿಶೇಷ ಕಾರ್ಯಕ್ರಮಗಳನ್ನ ಮಾಡಲಾಗುತ್ತದೆ. ಅಯೋಧ್ಯೆಯಲ್ಲಿ ಜನವರಿ
Read more