ನಕಲಿ ನಿರ್ಣಯದ ಆಧಾರದಲ್ಲಿ ಸಿಎಂ ಪತ್ನಿಗೆ ನಿವೇಶನ ಹಂಚಿಕೆ: MUDA ಸಭೆ ಆಡಿಯೋ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50:50 ಅನುಪಾತದಲ್ಲಿ ಬದಲಿ ನಿವೇಶನಗಳನ್ನು ನೀಡುವ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಡಳಿತ ಮಂಡಳಿ ಯಾವುದೇ ನಿರ್ಣಯ

Read more

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್

Read more

ಪಕ್ಷದ ಕಚೇರಿಯಲ್ಲಿ Hookah ಸೇದುತ್ತಿರುವ ಕಾಂಗ್ರೆಸ್ ಸಂಸದನ ವಿಡಿಯೋ ವೈರಲ್!

ನವದೆಹಲಿ: ಉತ್ತರ ಪ್ರದೇಶದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪಕ್ಷದ ಕಚೇರಿಯಲ್ಲೇ ಹುಕ್ಕಾ ಸೇದುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ವಿಶ್ವಹಿಂದೂ ಪರಿಷತ್ ಸದಸ್ಯ ಹಾಗೂ ಭಗ್ವಾ ಕ್ರಾಂತಿ ಸೇನಾ

Read more

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಕರ್ತವ್ಯಕ್ಕೆ ಮರಳುವಂತೆ ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ

Read more

ತಮಿಳು ನಾಡು ರಾಜಕೀಯ ಅಖಾಡಕ್ಕೆ ನಟ ದಳಪತಿ ವಿಜಯ್ ಅಧಿಕೃತ ಎಂಟ್ರಿ: ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ(Tamilaga Vettri Kazhagam)ನ ಬಾವುಟ ಹಾಗೂ ಚಿಹ್ನೆಯನ್ನು ಗುರುವಾರ ಅನಾವರಣಗೊಳಿಸಿದರು. ಚೆನ್ನೈಯ ಪಕ್ಷದ

Read more

Video: ”S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ”; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!

ಕೋಲ್ಕತಾ: ಕೋಲ್ಕತಾ ಹತ್ಯಾಚಾರ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಘಟನೆಯನ್ನು ಖಂಡಿಸಿರುವ ಲೈಂಗಿಕ ಕಾರ್ಯಕರ್ತೆಯೊಬ್ಬರು ನಿಮ್ಮ ಕಾಮತೃಷೆ ನಾವು ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣುಮಕ್ಕಳ ತಂಟೆಗೆ ಹೋಗಬೇಡಿ ಎಂದು

Read more

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಸಾರ್ವಜನಿಕರು, ಮಾಧ್ಯಮಗಳು ಏನೇ ಬಯ್ಯಲಿ, ವಿರೋಧ ಪಕ್ಷಗಳು ವಿರೋಧಿಸಿದರು ನೀರಿನ ದರ ಏರಿಕೆ ಮಾಡುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

Read more

ಹೆಣ್ಣಿನ ಮದುವೆಯ ಕನಿಷ್ಠ ವಯಸ್ಸು 18 ಅಲ್ಲ ಕೇವಲ 9, ಹೊಸ ಕಾಯ್ದೆ ಮಂಡಿಸಿದ ಇರಾಕ್!

ಇರಾಕ್(ಆ.09) ಭಾರತದಲ್ಲಿ ಮದುವೆಯ ಕನಿಷ್ಠ ವಯಸ್ಸು ಹೆಣ್ಣಿಗೆ 18, ಗಂಡಿಗೆ 21. ಕನಿಷ್ಠ ವಯಸ್ಸಿಂತ ಕಡಿಮೆ ಇದ್ದರ ಬಾಲ್ಯ ವಿವಾಹ ಎಂದು ಪರಿಗಣಿಸಿ ಪ್ರಕರಣ ದಾಖಲಾಗುತ್ತದೆ. ಬಹುತೇಕ

Read more

ಪ್ರಮೋದ್ ಮುತಾಲಿಕ್‌ ಹೂಡಿದ್ದ ಮಾನಹಾನಿ ದಾವೆ, ಬಿಜೆಪಿ ಸುನೀಲ್‌ ವಿರುದ್ಧದ ವಾರಂಟ್‌ಗೆ ಹೈಕೋರ್ಟ್‌ ತಡೆ

ಬೆಂಗಳೂರು (ಆ.9): ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್‌ ವಿರುದ್ಧ ವಿಚಾರಣಾ ನ್ಯಾಯಾಲಯ

Read more

ಪಂಚಾಯ್ತಿ ಎಲೆಕ್ಷನ್‌ ಆಗದಿದ್ರೆ 2100 ಕೋಟಿ ಅನುದಾನ ಕಟ್‌: ಸಂಗ್ರೇಶಿ

ಬೆಂಗಳೂರು(ಆ.09): ಪ್ರಸಕ್ತ ಆರ್ಥಿಕ ವರ್ಷದ ಅವಧಿಯೊಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದಿದ್ದರೆ 15ನೇ ಹಣಕಾಸು ಆಯೋಗದ ಮೂಲಕ ರಾಜ್ಯಕ್ಕೆ ಬರಬೇಕಿರುವ 2100 ಕೋಟಿ ರು. ಅನುದಾನ

Read more