74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ, ದೂರದೃಷ್ಟಿಯುಳ್ಳ ನಾಯಕನೆಂದು ಕೊಂಡಾಡಿದ BJP ನಾಯಕರು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್

Read more

ಕಲಬುರಗಿಯಲ್ಲಿಂದು ಸಂಪುಟ ಸಭೆ: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ನಿರ್ಣಯ ಸಾಧ್ಯತೆ

ಬೆಂಗಳೂರು: ಕಲಬುರಗಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ವಿಷಯಗಳ ಕುರಿತು

Read more

ಗರ್ಭಧರಿಸಿ ಮಕ್ಕಳಿಗೆ ಜನ್ಮ ನೀಡಬಲ್ಲ ವಿಶ್ವದ ಏಕೈಕ ಗಂಡು ಪ್ರಾಣಿ ಇದು!

A male animal that gives birth to young: ಮಕ್ಕಳಿಗೆ ಜನ್ಮ ನೀಡುವವರು ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು

Read more

ಆಕಸ್ಮಿಕ ಗೃಹ ಸಚಿವ ಮಾತಿಗೆ ಪರಂ ಗರಂ, ‘ಹೌದು ನಾನು ಆಕಸ್ಮಿಕ ಏನೀಗ?’ ಎಂದು ಪ್ರಶ್ನೆ!

ಬೆಂಗಳೂರು (ಸೆ.13): ಮಾತು ಮಾತಿಗೂ ಆಕಸ್ಮಿಕ ಗೃಹ ಸಚಿವ ಎನ್ನುವ ಬಿಜೆಪಿ ನಾಯಕರ ಮಾತಿಗೆ ಮಾತಿಗೆ ಪರಮೇಶ್ವರ್‌ ಗರಮ್‌ ಆಗಿದ್ದಾರೆ.  ನೀವೇ ಹೇಳಿ ಸರ್ಕಾರ ಹೋಗಿ ಗಲಾಟೆ ಮಾಡಿ

Read more

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 6 ತಿಂಗಳ ಬಳಿಕ ಜಾಮೀನು ಮಂಜೂರು

ನವದೆಹಲಿ (ಸೆ.13):  ದೆಹಲಿ ಮದ್ಯ ನೀತಿ ಹಗರಣದಲ್ಲಿ ಮೊದಲ ಬಾರಿಗೆ ಬಂಧನವಾದ ಆರು ತಿಂಗಳ ನಂತರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸಿಬಿಐ ಪ್ರಕರಣದಲ್ಲಿ ಸುಪ್ರೀಂ

Read more

ರೊನಾಲ್ಡೋ ಡಿಜಿಟಲ್ ದಿಗ್ವಿಜಯ: ವಿಶ್ವದಲ್ಲಿ ಯಾರೂ ಮಾಡಲಾಗದ ದಾಖಲೆ ಮಾಡಿದ ಫುಟ್‌ಬಾಲ್‌ ತಾರೆ!

ಕ್ರೀಡಾಂಗಣದಲ್ಲಿ ಮಾತ್ರವಲ್ಲ, ಡಿಜಿಟಲ್ ಲೋಕದಲ್ಲೂ ಯಾರಿಗೂ ತಲುಪಲಾಗದ ಎತ್ತರಕ್ಕೆ ಪೋರ್ಚುಗಲ್‌ ತಂಡದ ಆಟಗಾರ ವಿಶ್ವ ವಿಖ್ಯಾತ ಫುಟ್‌ಬಾಲ್‌ ಪ್ಲೇಯರ್‌ ಕ್ರಿಶ್ಚಿಯಾನೋ ರೊನಾಲ್ಡೋ ತಲುಪುತ್ತಿದ್ದಾರೆ. ವಿವಿಧ ಸೋಶಿಯಲ್‌ ಮೀಡಿಯಾ

Read more

ಪ್ರಿಯ ಕನ್ನಡಿಗರೆ ಡಬ್ಬಾ ಓಲಾದಿಂದ ನಿಮ್ಮ ಜೀವನ ಗೋಳು, ಸ್ಕೂಟರ್ ಖರೀದಿಸದಂತೆ ಗ್ರಾಹಕನ ಮನವಿ!

ಬೆಂಗಳೂರು(ಸೆ.12) ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬೇಡಿಕೆ ಹೆಚ್ಚಾಗುತ್ತಿದೆ. ಹಲವು ಇವಿ ಸ್ಕೂಟರ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಪೈಕಿ ಓಲಾ ಕೂಡ ಒಂದು. ಆದರೆ ಓಲಾ ಖರೀದಿಸಿದ ಗ್ರಾಹಕರ

Read more

ಗೃಹಲಕ್ಷ್ಮೀಯರಿಗೆ ಸದ್ದಿಲ್ಲದೆ ಐಟಿ ಶಾಕ್! ರಾಜ್ಯದಲ್ಲಿ ಬರೋಬ್ಬರಿ 2 ಲಕ್ಷ ಮಹಿಳೆಯರಿಗೆ ಯೋಜನೆ ಕ್ಯಾನ್ಸಲ್

ಹೈಲೈಟ್ಸ್‌: ಜಿಎಸ್‌ಟಿ, ಐಟಿ ಪಾವತಿಸುವ 2 ಲಕ್ಷಕ್ಕೂ ಅಧಿಕ ಮಹಿಳೆಯರಿಗಿಲ್ಲ ಯೋಜನೆ ಫಲ ರಾಜ್ಯದಲ್ಲಿ ಮಾಹಿತಿ ಕ್ರೋಢೀಕರಣ ತುಮಕೂರು ಜಿಲ್ಲೆಯೊಂದರಲ್ಲೇ ಐಟಿ, ಜಿಎಸ್‌ಟಿ ಕಟ್ಟುವ 7,343 ಮಹಿಳೆಯರಿಗೆ

Read more

ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!

ರಾಯಚೂರು (ಸೆ.6): ಶಾಲಾ ವಾಹನ ಮತ್ತು ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಮಕ್ಕಳ ಕಾಲು ಕತ್ತರಿಸಿ ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

Read more

ಬಹು ನಿರೀಕ್ಷಿತ iPhone16 Series ಬಿಡುಗಡೆ: ಭಾರತದಲ್ಲಿ ಅಗ್ಗದ ಬೆಲೆಯಲ್ಲಿ ಐಫೋನ್ 16 ಲಭ್ಯ, ಇಲ್ಲಿದೆ ಫುಲ್ ಡೀಟೈಲ್ಸ್

iPhone 16 Price In India: ಬಹು ನಿರೀಕ್ಷಿತ ಆ್ಯಪಲ್ ಕಂಪನಿಯ ಹೊಸ ಸೀರಿಸ್ iPhone16 ಬಿಡುಗಡೆಯಾಗಿದೆ. ಹಲವಾರು ಹೊಸ ವೈಶಿಷ್ಟ್ಯಗಳೊಂದಿಗೆ ಟಿಮ್ ಕುಕ್ ಐಫೋನ್ 16 ಸೀರೀಸ್

Read more