ದೀಪಾವಳಿಯಂದು ತೈಲ ಕಂಪನಿಗಳ ನಿರ್ಧಾರ !ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಇಳಿಕೆ !

Pertol-Diesel Price : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ದೀಪಾವಳಿಯಂದು ದೊಡ್ಡ ಉಡುಗೊರೆ ಸಿಕ್ಕಿದೆ.7 ವರ್ಷಗಳಿಂದ ಕಾಯುತ್ತಿದ್ದ ನಿರ್ಧಾರ ಪೂರ್ಣಗೊಂಡಿದೆ. ದೀಪಾವಳಿಯಂದು ತೈಲ ಕಂಪನಿಗಳ ಈ ನಿರ್ಧಾರದಿಂದಾಗಿ

Read more

ಪಡಿತರ ಚೀಟಿದಾರರಿಗೆ ರೇಷನ್ ಜೊತೆ ಸಿಗುತ್ತೆ ಇಷ್ಟೆಲ್ಲಾ ಸೌಲಭ್ಯಗಳು!

Ration card: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಆಹಾರ ಭದ್ರತೆಯನ್ನು ಒದಗಿಸುವ ಪಡಿತರ ಚೀಟಿ ಕೋಟ್ಯಾಂತರ ಕುಟುಂಬಗಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ರೇಷನ್ ಕಾರ್ಡ್ ಹೊಂದಿರುವವರಿಗೆ ಉಚಿತ ಅಕ್ಕಿ,

Read more

Darshan-Vijayalakshmi: ದರ್ಶನ್​​ಗೆ ಬೇಲ್​ ಸಿಗ್ತಿದ್ದಂತೆ ಬಳ್ಳಾರಿಗೆ ಓಡೋಡಿ ಬಂದ ವಿಜಯಲಕ್ಷ್ಮಿ! ದಾಸನ ಪತ್ನಿ ಫುಲ್ ಖುಷ್​!

ರೇಣುಕಾಸ್ವಾಮಿ ಕೇಸ್​ನಲ್ಲಿ (Renukaswamy Case) ಜೈಲು ಸೇರಿದ್ದ ನಟ ದರ್ಶನ್​ಗೆ (Actor Darshan) ದೀಪಾವಳಿ ಗಿಫ್ಟ್ ಸಿಕ್ಕಿದೆ. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು (Interim Bail)

Read more

ನ.13ರಂದು ಉಪ ಚುನಾವಣೆ: ಮೂವರು ಘಟಾನುಘಟಿಗಳಿಗೆ ಸತ್ವಪರೀಕ್ಷೆ; ಚನ್ನಪಟ್ಟಣದಲ್ಲಿ ಮುಗಿಯದ ‘ಮೈತ್ರಿ’ ಗೊಂದಲ!

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದೆ. ಚುನಾವಣಾ

Read more

ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲಾಯರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ಆದರೆ, ಶಾಸಕನಾದ ನಂತರ ಧೂಮಪಾನವನ್ನು ಬಿಟ್ಟೆ. ಹಾಗಾಗಿ ನೀವೂ (ಯುವಕರು) ಕೆಟ್ಟ ಚಟಗಳಿಗೆ ವ್ಯಸನಿಗಳಾಗಿದ್ದರೆ,

Read more

ಕೆನಡಾ ಆರೋಪ ಅತ್ಯಂತ ಗಂಭೀರ: ನಿಜ್ಜರ್ ಹತ್ಯೆ ತನಿಖೆಯಲ್ಲಿ ಸಹಕಾರ ನೀಡಿ, ಭಾರತಕ್ಕೆ ಅಮೆರಿಕದ ಸೂಚನೆ!

ವಾಷಿಂಗ್ಟನ್: ಕೆನಡಾದ ಆರೋಪ ‘ಅತ್ಯಂತ ಗಂಭೀರ’ ವಾಗಿದೆ ಎಂದಿರುವ ಅಮೆರಿಕ, ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದ ತನಿಖೆಗೆ ‘ಸಹಕಾರ’ ನೀಡುವಂತೆ ಭಾರತಕ್ಕೆ ಸೂಚಿಸಿದೆ.

Read more

ನನ್ನ ವಿರುದ್ಧ BJP ಷಡ್ಯಂತ್ರ ನಡೆಸುತ್ತಿದ್ದು, ಅಪಪ್ರಚಾರದಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

ಸಂಡೂರು (ಬಳ್ಳಾರಿ ಜಿಲ್ಲೆ): ಬಿಜೆಪಿ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಪಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಐದು

Read more

ಹುಬ್ಬಳ್ಳಿ ಗಲಭೆ ಪ್ರಕರಣ ರದ್ದು: ರಾಜ್ಯ ಸರ್ಕಾರದ ವಿರುದ್ಧ BJP ತೀವ್ರ ಕಿಡಿ, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹುಬ್ಬಳ್ಳಿ ಗಲಭೆಕೋರರ ವಿರುದ್ಧದ ಕ್ರಿಮನಲ್ ಪ್ರಕರಣ ವಾಪಸ್ ಪಡೆದಿರುವುದನ್ನು ಪ್ರತಿಪಕ್ಷ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಈ ಸಂಬಧ ರಾಜಭವನಕ್ಕೆ

Read more

ಮೂರು ಕ್ಷೇತ್ರಗಳ ಉಪಚುನಾವಣೆ: ಕುಟುಂಬದ ಸದಸ್ಯರಿಗೆ ಮಣೆ; ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಲು ಜಮೀರ್ ಗೆ ಹೊಣೆ!

ಬೆಂಗಳೂರು: ಭಾರತೀಯ ಚುನಾವಣಾ ಆಯೋಗವು ಕರ್ನಾಟಕದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ, ಹೀಗಾಗಿ ರಾಜ್ಯದ ಮೂರು ಪ್ರಮುಖ ರಾಜಕೀಯ

Read more

ಭಾರತ ಸರ್ಕಾರದ ಏಜೆಂಟರ ಜೊತೆ ಬಿಷ್ಣೋಯಿ ಗ್ಯಾಂಗ್ ಲಿಂಕ್: ಕೆನಡಾ ಪೊಲೀಸರ ನೇರ ಆರೋಪ!

ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಇಲಾಖೆ ಕಮಿಷನರ್ ಮೈಕ್ ದುಹೆನೆ ಆರೋಪ ಕೆನಡಾ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್‌ ಹತ್ಯೆ ಕಳೆದ ವರ್ಷವೇ ಕೆನಡಾ ಸರ್ಕಾರ

Read more