ಕಲಬುರಗಿ: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ಮಾಜಿ ಕಾರ್ಪೊರೇಟರ್ ಸೇರಿ ಐವರ ವಿರುದ್ಧ FIR

ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್

Read more

ಕಾಂಗ್ರೆಸ್ ಪಾಪದ ಕೊಡ ತುಂಬಿದೆ: ಪ್ರಿಯಾಂಕ್ ಖರ್ಗೆಯಿಂದ ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ; ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತುಬಂಧಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ

Read more

ಕಂಟ್ರಾಕ್ಟರ್‌ ನನ್ನ ವಿರುದ್ಧ ಅರೋಪ ಮಾಡಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು(ಡಿ.29):  ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವೈಯಕ್ತಿಕ ವ್ಯವಹಾರಗಳಿಂದ ಸಚಿನ್ ಆತ್ಮಹತ್ಯೆ

Read more

Max Review: ಮ್ಯಾಕ್ಸ್‌ನಲ್ಲಿ ಸಿಂಗಲ್ ಶೇರ್‌ನಂತೆ ಗರ್ಜಿಸಿದ ಸುದೀಪ್; ಕಿಚ್ಚನ ಆ್ಯಕ್ಷನ್ ಅಬ್ಬರಕ್ಕೆ ಎಲ್ಲಾ ಗಪ್‌ಚುಪ್!

‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ಸೈಲೆಂಟ್ ಆಗಿ ‘ಕಿಚ್ಚ’ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಘೋಷಣೆ ಮಾಡಿದ್ದರು. ಹೊಸ ನಿರ್ದೇಶಕರು, ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಂಪೂರ್ಣ ಶೂಟಿಂಗ್, ತಮಿಳಿನ

Read more

ಭಾರತದಲ್ಲಿ ಅತಿ ಹೆಚ್ಚು ಮಾಂಸಾಹಾರ ಸೇವಿಸುವ ಟಾಪ್ 7 ರಾಜ್ಯಗಳಿವು; ಈ ಪಟ್ಟಿಯಲ್ಲಿದೆಯೇ ಕರ್ನಾಟಕ?

ವಿಶ್ವದಲ್ಲೇ ಅತಿ ಹೆಚ್ಚು ಸಸ್ಯಾಹಾರಿಗಳಿರುವ ದೇಶ ಭಾರತದಲ್ಲೂ ಸಾಕಷ್ಟು ಮಾಂಸಾಹಾರಿಗಳಿದ್ದಾರೆ. ಇದೀಗ 85% ಕ್ಕಿಂತ ಹೆಚ್ಚು ಭಾರತೀಯರು ಮಾಂಸಾಹಾರ ಸೇವಿಸುತ್ತಾರೆ ಎಂದು ಅಧ್ಯಯನವೊಂದು ಹೇಳಿದೆ.   ಭಾರತದ

Read more

ಸಾವಿಗೆ 1 ಗಂಟೆ ಮೊದಲು ಏನು ಕಾಣಿಸಿಕೊಳ್ಳುತ್ತದೆ? ಈ ಚಿಹ್ನೆಗಳನ್ನು ನೀವು ನೋಡಿದರೆ, ಸಾವು ಹತ್ತಿರದಲ್ಲಿದೆ ಎಂದು ಅರ್ಥ

ಗರುಡಪುರಾಣದಲ್ಲಿ ಸಾವಿನ ಚಿಹ್ನೆಗಳು: ಈ ಭೂಮಿಯಲ್ಲಿ ಹುಟ್ಟಿದವನು ಮುಂದೊಂದು ದಿನ ಸಾಯಲೇಬೇಕು. ಇದು ಶಾಶ್ವತ ನಿಯಮ. ಈ ಸತ್ಯದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಒಬ್ಬ ವ್ಯಕ್ತಿಯು

Read more

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!

ನವದೆಹಲಿ: ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರು ಕಳೆದ ವಾರ ದೆಹಲಿಗೆ ವೈಯಕ್ತಿಕ ಕಾರಣಗಳಿಗಾಗಿ ಭೇಟಿ ನೀಡಿದ್ದರು, ಈ ವೇಳೆ ಅವರು ಭಾರತ ಸರ್ಕಾರದ ಕೆಲವು

Read more

ಪ್ರೌಢಶಾಲಾ ಸಹ ಶಿಕ್ಷಕರಿಗೆ 2025 ಫೆಬ್ರವರಿ ಅಂತ್ಯದೊಳಗೆ ಬಡ್ತಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹೈಲೈಟ್ಸ್‌: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣ ಬಡ್ತಿಗೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ಪರಿಷತ್‌ನಲ್ಲಿ ಎಸ್.ವಿ.ಸಂಕನೂರ

Read more

ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು ಬೆಳಗಾವಿಯಲ್ಲಿ

Read more

ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿ

ಬೆಂಗಳೂರು : ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನ ಬೆಳಿಗ್ಗೆ 6 ರಿಂದ ರಾತ್ರಿ 8 ರ ವರೆಗೆ ಇರಲಿದ್ದು ಆ ಸಮಯಕ್ಕೆ ಅನುಗುಣವಾಗಿ ಬೆಂಗಳೂರು ಕಲಬುರಗಿ

Read more