ಕೇಂದ್ರ ಅನುದಾನವನ್ನು ಕರ್ನಾಟಕ ಸರ್ಕಾರ ದುರುಪಯೋಗ ಮಾಡಿಕೊಂಡಿದೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಕೇಂದ್ರದಿಂದ ಮೂಲಧನ ಹೂಡಿಕೆಗಾಗಿ (2025-26) ರಾಜ್ಯಕ್ಕೆ ವಿಶೇಷ ಸಹಾಯಧನವಾಗಿ ಬಿಡುಗಡೆಗೊಂಡಿದ್ದ 1,323.96 ಕೋಟಿ ರೂಪಾಯಿಗಳನ್ನು ಇತರೆ ಉದ್ದೇಶಗಳಿಗೆ ಸರ್ಕಾರ ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

Read more

ನಮ್ಮ ‘ಗ್ಯಾರಂಟಿ ಯೋಜನೆ’ ಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ, ನಾವು ನೀಡಿದ್ದ 590 ಭರವಸೆಗಳಲ್ಲಿ 243ನ್ನು ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಹಾವೇರಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಿಗೆ ಅಂತಾರಾಷ್ಟ್ರೀಯ ಮಾನ್ಯತೆ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಯೋಜನೆಗಳನ್ನು ವಿಶ್ವಸಂಸ್ಥೆ ಹಾಗೂ ನೊಬೆಲ್ ಪ್ರಶಸ್ತಿ

Read more